ಬ್ರೇಕಿಂಗ್ ನ್ಯೂಸ್
24-01-22 07:59 pm HK Desk news ಕ್ರೈಂ
ಮಂಗಳೂರು, ಜ.24 : ಯಾವುದೇ ದಾಖಲಾತಿ ಇಲ್ಲದೆ 1.48 ಕೋಟಿ ರೂಪಾಯಿ ನಗದು ಹಣ ಮತ್ತು 40 ಲಕ್ಷ ಮೌಲ್ಯದ 800 ಗ್ರಾಮ್ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಪಡೀಲಿನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ರಾವ್ (33) ಎಂದು ಗುರುತಿಸಲಾಗಿದೆ. ಮುಂಬೈನ ಪನ್ವೇಲ್ ನಿಂದ ಬರುತ್ತಿದ್ದ ಡ್ಯೂರಾಂಡೋ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದು, ದೇಶಾದ್ಯಂತ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತಾರಾಜ್ಯ ಪ್ರಯಾಣಿಕರು, ರೈಲುಗಳಲ್ಲಿ ಬರುವ ಪ್ರಯಾಣಿಕರ ಬ್ಯಾಗು, ಲಗೇಜನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಅಕ್ರಮ ನಗದು ಪತ್ತೆಯಾಗಿದ್ದು, ಯಾವ ಉದ್ದೇಶಕ್ಕಾಗಿ ಎಲ್ಲಿಂದ ಇಷ್ಟು ಭಾರೀ ಮೊತ್ತದ ಹಣವನ್ನು ತರುತ್ತಿದ್ದ ಎನ್ನುವುದು ತಿಳಿದುಬಂದಿಲ್ಲ. ಹವಾಲಾ ವಹಿವಾಟು ಉದ್ದೇಶದಿಂದ ಹಣವನ್ನು ತರುತ್ತಿರುವ ಬಗ್ಗೆ ಶಂಕೆಯಿದ್ದು, ರೈಲ್ವೇ ಪೊಲೀಸರು ನಗದು ಮತ್ತು ಚಿನ್ನವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The security has been beefed up throughout the state in the wake of the fast approaching Republic Day celebrations and the inter-state travelers are being monitored at the bus stands and railway stations.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am