ಬ್ರೇಕಿಂಗ್ ನ್ಯೂಸ್
24-01-22 07:59 pm HK Desk news ಕ್ರೈಂ
ಮಂಗಳೂರು, ಜ.24 : ಯಾವುದೇ ದಾಖಲಾತಿ ಇಲ್ಲದೆ 1.48 ಕೋಟಿ ರೂಪಾಯಿ ನಗದು ಹಣ ಮತ್ತು 40 ಲಕ್ಷ ಮೌಲ್ಯದ 800 ಗ್ರಾಮ್ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಪಡೀಲಿನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ರಾವ್ (33) ಎಂದು ಗುರುತಿಸಲಾಗಿದೆ. ಮುಂಬೈನ ಪನ್ವೇಲ್ ನಿಂದ ಬರುತ್ತಿದ್ದ ಡ್ಯೂರಾಂಡೋ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದು, ದೇಶಾದ್ಯಂತ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತಾರಾಜ್ಯ ಪ್ರಯಾಣಿಕರು, ರೈಲುಗಳಲ್ಲಿ ಬರುವ ಪ್ರಯಾಣಿಕರ ಬ್ಯಾಗು, ಲಗೇಜನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಅಕ್ರಮ ನಗದು ಪತ್ತೆಯಾಗಿದ್ದು, ಯಾವ ಉದ್ದೇಶಕ್ಕಾಗಿ ಎಲ್ಲಿಂದ ಇಷ್ಟು ಭಾರೀ ಮೊತ್ತದ ಹಣವನ್ನು ತರುತ್ತಿದ್ದ ಎನ್ನುವುದು ತಿಳಿದುಬಂದಿಲ್ಲ. ಹವಾಲಾ ವಹಿವಾಟು ಉದ್ದೇಶದಿಂದ ಹಣವನ್ನು ತರುತ್ತಿರುವ ಬಗ್ಗೆ ಶಂಕೆಯಿದ್ದು, ರೈಲ್ವೇ ಪೊಲೀಸರು ನಗದು ಮತ್ತು ಚಿನ್ನವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The security has been beefed up throughout the state in the wake of the fast approaching Republic Day celebrations and the inter-state travelers are being monitored at the bus stands and railway stations.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm