ಬ್ರೇಕಿಂಗ್ ನ್ಯೂಸ್
24-01-22 07:59 pm HK Desk news ಕ್ರೈಂ
ಮಂಗಳೂರು, ಜ.24 : ಯಾವುದೇ ದಾಖಲಾತಿ ಇಲ್ಲದೆ 1.48 ಕೋಟಿ ರೂಪಾಯಿ ನಗದು ಹಣ ಮತ್ತು 40 ಲಕ್ಷ ಮೌಲ್ಯದ 800 ಗ್ರಾಮ್ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಪಡೀಲಿನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ರಾವ್ (33) ಎಂದು ಗುರುತಿಸಲಾಗಿದೆ. ಮುಂಬೈನ ಪನ್ವೇಲ್ ನಿಂದ ಬರುತ್ತಿದ್ದ ಡ್ಯೂರಾಂಡೋ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದು, ದೇಶಾದ್ಯಂತ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತಾರಾಜ್ಯ ಪ್ರಯಾಣಿಕರು, ರೈಲುಗಳಲ್ಲಿ ಬರುವ ಪ್ರಯಾಣಿಕರ ಬ್ಯಾಗು, ಲಗೇಜನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಅಕ್ರಮ ನಗದು ಪತ್ತೆಯಾಗಿದ್ದು, ಯಾವ ಉದ್ದೇಶಕ್ಕಾಗಿ ಎಲ್ಲಿಂದ ಇಷ್ಟು ಭಾರೀ ಮೊತ್ತದ ಹಣವನ್ನು ತರುತ್ತಿದ್ದ ಎನ್ನುವುದು ತಿಳಿದುಬಂದಿಲ್ಲ. ಹವಾಲಾ ವಹಿವಾಟು ಉದ್ದೇಶದಿಂದ ಹಣವನ್ನು ತರುತ್ತಿರುವ ಬಗ್ಗೆ ಶಂಕೆಯಿದ್ದು, ರೈಲ್ವೇ ಪೊಲೀಸರು ನಗದು ಮತ್ತು ಚಿನ್ನವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The security has been beefed up throughout the state in the wake of the fast approaching Republic Day celebrations and the inter-state travelers are being monitored at the bus stands and railway stations.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm