ಬ್ರೇಕಿಂಗ್ ನ್ಯೂಸ್
24-01-22 07:59 pm HK Desk news ಕ್ರೈಂ
ಮಂಗಳೂರು, ಜ.24 : ಯಾವುದೇ ದಾಖಲಾತಿ ಇಲ್ಲದೆ 1.48 ಕೋಟಿ ರೂಪಾಯಿ ನಗದು ಹಣ ಮತ್ತು 40 ಲಕ್ಷ ಮೌಲ್ಯದ 800 ಗ್ರಾಮ್ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಪಡೀಲಿನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ರಾವ್ (33) ಎಂದು ಗುರುತಿಸಲಾಗಿದೆ. ಮುಂಬೈನ ಪನ್ವೇಲ್ ನಿಂದ ಬರುತ್ತಿದ್ದ ಡ್ಯೂರಾಂಡೋ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದು, ದೇಶಾದ್ಯಂತ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತಾರಾಜ್ಯ ಪ್ರಯಾಣಿಕರು, ರೈಲುಗಳಲ್ಲಿ ಬರುವ ಪ್ರಯಾಣಿಕರ ಬ್ಯಾಗು, ಲಗೇಜನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಅಕ್ರಮ ನಗದು ಪತ್ತೆಯಾಗಿದ್ದು, ಯಾವ ಉದ್ದೇಶಕ್ಕಾಗಿ ಎಲ್ಲಿಂದ ಇಷ್ಟು ಭಾರೀ ಮೊತ್ತದ ಹಣವನ್ನು ತರುತ್ತಿದ್ದ ಎನ್ನುವುದು ತಿಳಿದುಬಂದಿಲ್ಲ. ಹವಾಲಾ ವಹಿವಾಟು ಉದ್ದೇಶದಿಂದ ಹಣವನ್ನು ತರುತ್ತಿರುವ ಬಗ್ಗೆ ಶಂಕೆಯಿದ್ದು, ರೈಲ್ವೇ ಪೊಲೀಸರು ನಗದು ಮತ್ತು ಚಿನ್ನವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The security has been beefed up throughout the state in the wake of the fast approaching Republic Day celebrations and the inter-state travelers are being monitored at the bus stands and railway stations.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm