ಬ್ರೇಕಿಂಗ್ ನ್ಯೂಸ್
24-01-22 07:59 pm HK Desk news ಕ್ರೈಂ
ಮಂಗಳೂರು, ಜ.24 : ಯಾವುದೇ ದಾಖಲಾತಿ ಇಲ್ಲದೆ 1.48 ಕೋಟಿ ರೂಪಾಯಿ ನಗದು ಹಣ ಮತ್ತು 40 ಲಕ್ಷ ಮೌಲ್ಯದ 800 ಗ್ರಾಮ್ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಪಡೀಲಿನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ರಾವ್ (33) ಎಂದು ಗುರುತಿಸಲಾಗಿದೆ. ಮುಂಬೈನ ಪನ್ವೇಲ್ ನಿಂದ ಬರುತ್ತಿದ್ದ ಡ್ಯೂರಾಂಡೋ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದು, ದೇಶಾದ್ಯಂತ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತಾರಾಜ್ಯ ಪ್ರಯಾಣಿಕರು, ರೈಲುಗಳಲ್ಲಿ ಬರುವ ಪ್ರಯಾಣಿಕರ ಬ್ಯಾಗು, ಲಗೇಜನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಅಕ್ರಮ ನಗದು ಪತ್ತೆಯಾಗಿದ್ದು, ಯಾವ ಉದ್ದೇಶಕ್ಕಾಗಿ ಎಲ್ಲಿಂದ ಇಷ್ಟು ಭಾರೀ ಮೊತ್ತದ ಹಣವನ್ನು ತರುತ್ತಿದ್ದ ಎನ್ನುವುದು ತಿಳಿದುಬಂದಿಲ್ಲ. ಹವಾಲಾ ವಹಿವಾಟು ಉದ್ದೇಶದಿಂದ ಹಣವನ್ನು ತರುತ್ತಿರುವ ಬಗ್ಗೆ ಶಂಕೆಯಿದ್ದು, ರೈಲ್ವೇ ಪೊಲೀಸರು ನಗದು ಮತ್ತು ಚಿನ್ನವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The security has been beefed up throughout the state in the wake of the fast approaching Republic Day celebrations and the inter-state travelers are being monitored at the bus stands and railway stations.
27-06-25 02:46 pm
HK News Desk
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm