ಬ್ರೇಕಿಂಗ್ ನ್ಯೂಸ್
24-01-22 07:59 pm HK Desk news ಕ್ರೈಂ
ಮಂಗಳೂರು, ಜ.24 : ಯಾವುದೇ ದಾಖಲಾತಿ ಇಲ್ಲದೆ 1.48 ಕೋಟಿ ರೂಪಾಯಿ ನಗದು ಹಣ ಮತ್ತು 40 ಲಕ್ಷ ಮೌಲ್ಯದ 800 ಗ್ರಾಮ್ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಪಡೀಲಿನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ರಾವ್ (33) ಎಂದು ಗುರುತಿಸಲಾಗಿದೆ. ಮುಂಬೈನ ಪನ್ವೇಲ್ ನಿಂದ ಬರುತ್ತಿದ್ದ ಡ್ಯೂರಾಂಡೋ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದು, ದೇಶಾದ್ಯಂತ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತಾರಾಜ್ಯ ಪ್ರಯಾಣಿಕರು, ರೈಲುಗಳಲ್ಲಿ ಬರುವ ಪ್ರಯಾಣಿಕರ ಬ್ಯಾಗು, ಲಗೇಜನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಅಕ್ರಮ ನಗದು ಪತ್ತೆಯಾಗಿದ್ದು, ಯಾವ ಉದ್ದೇಶಕ್ಕಾಗಿ ಎಲ್ಲಿಂದ ಇಷ್ಟು ಭಾರೀ ಮೊತ್ತದ ಹಣವನ್ನು ತರುತ್ತಿದ್ದ ಎನ್ನುವುದು ತಿಳಿದುಬಂದಿಲ್ಲ. ಹವಾಲಾ ವಹಿವಾಟು ಉದ್ದೇಶದಿಂದ ಹಣವನ್ನು ತರುತ್ತಿರುವ ಬಗ್ಗೆ ಶಂಕೆಯಿದ್ದು, ರೈಲ್ವೇ ಪೊಲೀಸರು ನಗದು ಮತ್ತು ಚಿನ್ನವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The security has been beefed up throughout the state in the wake of the fast approaching Republic Day celebrations and the inter-state travelers are being monitored at the bus stands and railway stations.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm