ಬ್ರೇಕಿಂಗ್ ನ್ಯೂಸ್
24-01-22 08:52 pm Mangalore Correspondent ಕ್ರೈಂ
ಮಂಗಳೂರು, ಜ.24 : ಕೆಎಸ್ಆರ್ ಪಿ ವಿಭಾಗದಲ್ಲಿ ಪೊಲೀಸ್ ಹುದ್ದೆ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸಿದ್ದ ನಿವೃತ್ತ ಯೋಧನೊಬ್ಬ ತನ್ನ ಸೇವೆಯ ಕುರಿತ ದಾಖಲಾತಿಯಲ್ಲಿ ಫೋರ್ಜರಿ ಮಾಡಿರುವುದು ಕಂಡುಬಂದಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ವಿಭಾಗದ ಕೆಎಸ್ಆರ್ ಪಿ ಯೂನಿಟ್ ಅಸೈಗೋಳಿಯಲ್ಲಿದ್ದು, ಅಲ್ಲಿನ ಕೇಂದ್ರಕ್ಕೆ ಸೇರ್ಪಡೆಯಾಗಲು ಚಿತ್ರದುರ್ಗದ ವಸಂತ ಕುಮಾರ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಜೊತೆಗೆ ತನ್ನ ಸೇವಾವಧಿ, ಶಿಕ್ಷಣ ಇನ್ನಿತರ ದಾಖಲಾತಿಗಳನ್ನು ನೀಡಿದ್ದ.
ಆಯ್ಕೆ ಪ್ರಕ್ರಿಯೆ ವೇಳೆ ಆತ ನೀಡಿದ್ದ ದಾಖಲಾತಿಗಳನ್ನು ಆಯಾ ವಿಭಾಗಕ್ಕೆ ಪರಿಶೀಲನೆಗಾಗಿ ಕಳಿಸಿಕೊಡಲಾಗಿತ್ತು. ಈ ವೇಳೆ, ವಸಂತ ಕುಮಾರ್ ತಾನು ಸಿಆರ್ ಪಿಎಫ್ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾಗಿನ ಅವಧಿಯ ನಿರ್ವಹಣಾ ಪತ್ರದಲ್ಲಿ ಪೋರ್ಜರಿ ಮಾಡಿದ್ದು ಕಂಡುಬಂದಿದೆ. ಸೇವಾವಧಿಯಲ್ಲಿ ಕುಡಿತದ ಚಟ ಹೊಂದಿದ್ದರಿಂದ ಬ್ಯಾಡ್ ಎಂದು ನಮೂದಿಸಿದ್ದನ್ನು ತಿದ್ದಿ ಗುಡ್ ಎಂದು ಮಾಡಿಕೊಂಡಿದ್ದ.
ಸರಕಾರಿ ದಾಖಲೆಯನ್ನು ತಿದ್ದಿ ಪೋರ್ಜರಿ ಮಾಡಿದ್ದಲ್ಲದೆ, ಸರಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಮೋಸ ಎಸಗಿದ ವಿಚಾರದಲ್ಲಿ ಕೆಎಸ್ಆರ್ ಪಿ ಕಮಾಂಡೆಂಟ್ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಆತನ ಪೋರ್ಜರಿ ದಾಖಲೆ ಬಗ್ಗೆ ಎಫ್ಎಸ್ ಎಲ್ ಮಾಡಲು ನೀಡಲಾಗಿದ್ದು ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
Mangalore Ex Military Man forges conduct certificate to Join KSRP Police department, FIR has been filed against Vasant Kumar native of Chitradura at Konaje Police Station. He had forged the conduct certificate issued by the Military Department. His conduct was issued as bad which he tried to forge as good.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm