ಬ್ರೇಕಿಂಗ್ ನ್ಯೂಸ್
24-01-22 08:52 pm Mangalore Correspondent ಕ್ರೈಂ
ಮಂಗಳೂರು, ಜ.24 : ಕೆಎಸ್ಆರ್ ಪಿ ವಿಭಾಗದಲ್ಲಿ ಪೊಲೀಸ್ ಹುದ್ದೆ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸಿದ್ದ ನಿವೃತ್ತ ಯೋಧನೊಬ್ಬ ತನ್ನ ಸೇವೆಯ ಕುರಿತ ದಾಖಲಾತಿಯಲ್ಲಿ ಫೋರ್ಜರಿ ಮಾಡಿರುವುದು ಕಂಡುಬಂದಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ವಿಭಾಗದ ಕೆಎಸ್ಆರ್ ಪಿ ಯೂನಿಟ್ ಅಸೈಗೋಳಿಯಲ್ಲಿದ್ದು, ಅಲ್ಲಿನ ಕೇಂದ್ರಕ್ಕೆ ಸೇರ್ಪಡೆಯಾಗಲು ಚಿತ್ರದುರ್ಗದ ವಸಂತ ಕುಮಾರ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಜೊತೆಗೆ ತನ್ನ ಸೇವಾವಧಿ, ಶಿಕ್ಷಣ ಇನ್ನಿತರ ದಾಖಲಾತಿಗಳನ್ನು ನೀಡಿದ್ದ.
ಆಯ್ಕೆ ಪ್ರಕ್ರಿಯೆ ವೇಳೆ ಆತ ನೀಡಿದ್ದ ದಾಖಲಾತಿಗಳನ್ನು ಆಯಾ ವಿಭಾಗಕ್ಕೆ ಪರಿಶೀಲನೆಗಾಗಿ ಕಳಿಸಿಕೊಡಲಾಗಿತ್ತು. ಈ ವೇಳೆ, ವಸಂತ ಕುಮಾರ್ ತಾನು ಸಿಆರ್ ಪಿಎಫ್ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾಗಿನ ಅವಧಿಯ ನಿರ್ವಹಣಾ ಪತ್ರದಲ್ಲಿ ಪೋರ್ಜರಿ ಮಾಡಿದ್ದು ಕಂಡುಬಂದಿದೆ. ಸೇವಾವಧಿಯಲ್ಲಿ ಕುಡಿತದ ಚಟ ಹೊಂದಿದ್ದರಿಂದ ಬ್ಯಾಡ್ ಎಂದು ನಮೂದಿಸಿದ್ದನ್ನು ತಿದ್ದಿ ಗುಡ್ ಎಂದು ಮಾಡಿಕೊಂಡಿದ್ದ.
ಸರಕಾರಿ ದಾಖಲೆಯನ್ನು ತಿದ್ದಿ ಪೋರ್ಜರಿ ಮಾಡಿದ್ದಲ್ಲದೆ, ಸರಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಮೋಸ ಎಸಗಿದ ವಿಚಾರದಲ್ಲಿ ಕೆಎಸ್ಆರ್ ಪಿ ಕಮಾಂಡೆಂಟ್ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಆತನ ಪೋರ್ಜರಿ ದಾಖಲೆ ಬಗ್ಗೆ ಎಫ್ಎಸ್ ಎಲ್ ಮಾಡಲು ನೀಡಲಾಗಿದ್ದು ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
Mangalore Ex Military Man forges conduct certificate to Join KSRP Police department, FIR has been filed against Vasant Kumar native of Chitradura at Konaje Police Station. He had forged the conduct certificate issued by the Military Department. His conduct was issued as bad which he tried to forge as good.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:37 pm
Mangalore Correspondent
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm