ಬ್ರೇಕಿಂಗ್ ನ್ಯೂಸ್
24-01-22 08:52 pm Mangalore Correspondent ಕ್ರೈಂ
ಮಂಗಳೂರು, ಜ.24 : ಕೆಎಸ್ಆರ್ ಪಿ ವಿಭಾಗದಲ್ಲಿ ಪೊಲೀಸ್ ಹುದ್ದೆ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸಿದ್ದ ನಿವೃತ್ತ ಯೋಧನೊಬ್ಬ ತನ್ನ ಸೇವೆಯ ಕುರಿತ ದಾಖಲಾತಿಯಲ್ಲಿ ಫೋರ್ಜರಿ ಮಾಡಿರುವುದು ಕಂಡುಬಂದಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ವಿಭಾಗದ ಕೆಎಸ್ಆರ್ ಪಿ ಯೂನಿಟ್ ಅಸೈಗೋಳಿಯಲ್ಲಿದ್ದು, ಅಲ್ಲಿನ ಕೇಂದ್ರಕ್ಕೆ ಸೇರ್ಪಡೆಯಾಗಲು ಚಿತ್ರದುರ್ಗದ ವಸಂತ ಕುಮಾರ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಜೊತೆಗೆ ತನ್ನ ಸೇವಾವಧಿ, ಶಿಕ್ಷಣ ಇನ್ನಿತರ ದಾಖಲಾತಿಗಳನ್ನು ನೀಡಿದ್ದ.
ಆಯ್ಕೆ ಪ್ರಕ್ರಿಯೆ ವೇಳೆ ಆತ ನೀಡಿದ್ದ ದಾಖಲಾತಿಗಳನ್ನು ಆಯಾ ವಿಭಾಗಕ್ಕೆ ಪರಿಶೀಲನೆಗಾಗಿ ಕಳಿಸಿಕೊಡಲಾಗಿತ್ತು. ಈ ವೇಳೆ, ವಸಂತ ಕುಮಾರ್ ತಾನು ಸಿಆರ್ ಪಿಎಫ್ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾಗಿನ ಅವಧಿಯ ನಿರ್ವಹಣಾ ಪತ್ರದಲ್ಲಿ ಪೋರ್ಜರಿ ಮಾಡಿದ್ದು ಕಂಡುಬಂದಿದೆ. ಸೇವಾವಧಿಯಲ್ಲಿ ಕುಡಿತದ ಚಟ ಹೊಂದಿದ್ದರಿಂದ ಬ್ಯಾಡ್ ಎಂದು ನಮೂದಿಸಿದ್ದನ್ನು ತಿದ್ದಿ ಗುಡ್ ಎಂದು ಮಾಡಿಕೊಂಡಿದ್ದ.
ಸರಕಾರಿ ದಾಖಲೆಯನ್ನು ತಿದ್ದಿ ಪೋರ್ಜರಿ ಮಾಡಿದ್ದಲ್ಲದೆ, ಸರಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಮೋಸ ಎಸಗಿದ ವಿಚಾರದಲ್ಲಿ ಕೆಎಸ್ಆರ್ ಪಿ ಕಮಾಂಡೆಂಟ್ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಆತನ ಪೋರ್ಜರಿ ದಾಖಲೆ ಬಗ್ಗೆ ಎಫ್ಎಸ್ ಎಲ್ ಮಾಡಲು ನೀಡಲಾಗಿದ್ದು ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
Mangalore Ex Military Man forges conduct certificate to Join KSRP Police department, FIR has been filed against Vasant Kumar native of Chitradura at Konaje Police Station. He had forged the conduct certificate issued by the Military Department. His conduct was issued as bad which he tried to forge as good.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm