ಬ್ರೇಕಿಂಗ್ ನ್ಯೂಸ್
24-01-22 08:52 pm Mangalore Correspondent ಕ್ರೈಂ
ಮಂಗಳೂರು, ಜ.24 : ಕೆಎಸ್ಆರ್ ಪಿ ವಿಭಾಗದಲ್ಲಿ ಪೊಲೀಸ್ ಹುದ್ದೆ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸಿದ್ದ ನಿವೃತ್ತ ಯೋಧನೊಬ್ಬ ತನ್ನ ಸೇವೆಯ ಕುರಿತ ದಾಖಲಾತಿಯಲ್ಲಿ ಫೋರ್ಜರಿ ಮಾಡಿರುವುದು ಕಂಡುಬಂದಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ವಿಭಾಗದ ಕೆಎಸ್ಆರ್ ಪಿ ಯೂನಿಟ್ ಅಸೈಗೋಳಿಯಲ್ಲಿದ್ದು, ಅಲ್ಲಿನ ಕೇಂದ್ರಕ್ಕೆ ಸೇರ್ಪಡೆಯಾಗಲು ಚಿತ್ರದುರ್ಗದ ವಸಂತ ಕುಮಾರ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಜೊತೆಗೆ ತನ್ನ ಸೇವಾವಧಿ, ಶಿಕ್ಷಣ ಇನ್ನಿತರ ದಾಖಲಾತಿಗಳನ್ನು ನೀಡಿದ್ದ.
ಆಯ್ಕೆ ಪ್ರಕ್ರಿಯೆ ವೇಳೆ ಆತ ನೀಡಿದ್ದ ದಾಖಲಾತಿಗಳನ್ನು ಆಯಾ ವಿಭಾಗಕ್ಕೆ ಪರಿಶೀಲನೆಗಾಗಿ ಕಳಿಸಿಕೊಡಲಾಗಿತ್ತು. ಈ ವೇಳೆ, ವಸಂತ ಕುಮಾರ್ ತಾನು ಸಿಆರ್ ಪಿಎಫ್ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾಗಿನ ಅವಧಿಯ ನಿರ್ವಹಣಾ ಪತ್ರದಲ್ಲಿ ಪೋರ್ಜರಿ ಮಾಡಿದ್ದು ಕಂಡುಬಂದಿದೆ. ಸೇವಾವಧಿಯಲ್ಲಿ ಕುಡಿತದ ಚಟ ಹೊಂದಿದ್ದರಿಂದ ಬ್ಯಾಡ್ ಎಂದು ನಮೂದಿಸಿದ್ದನ್ನು ತಿದ್ದಿ ಗುಡ್ ಎಂದು ಮಾಡಿಕೊಂಡಿದ್ದ.
ಸರಕಾರಿ ದಾಖಲೆಯನ್ನು ತಿದ್ದಿ ಪೋರ್ಜರಿ ಮಾಡಿದ್ದಲ್ಲದೆ, ಸರಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಮೋಸ ಎಸಗಿದ ವಿಚಾರದಲ್ಲಿ ಕೆಎಸ್ಆರ್ ಪಿ ಕಮಾಂಡೆಂಟ್ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಆತನ ಪೋರ್ಜರಿ ದಾಖಲೆ ಬಗ್ಗೆ ಎಫ್ಎಸ್ ಎಲ್ ಮಾಡಲು ನೀಡಲಾಗಿದ್ದು ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
Mangalore Ex Military Man forges conduct certificate to Join KSRP Police department, FIR has been filed against Vasant Kumar native of Chitradura at Konaje Police Station. He had forged the conduct certificate issued by the Military Department. His conduct was issued as bad which he tried to forge as good.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm