ಬ್ರೇಕಿಂಗ್ ನ್ಯೂಸ್
17-09-20 12:06 pm Headline Karnataka News Network ಕ್ರೈಂ
ಮಡಿಕೇರಿ, ಸೆಪ್ಟಂಬರ್ 17: ಮೊಬೈಲ್ ರಿಚಾರ್ಜ್ ಗೆ ಬರುವ ಮಹಿಳೆಯರ ಹಾಗು ಯುವತಿಯರ ನಂಬರ್ ಪಡೆದು ಅಶ್ಲೀಲವಾಗಿ ಚಾಟ್ ಮಾಡುತ್ತಿದ್ದ ಕಾಮುಕ ಯುವಕನಿಗೆ ಕೊಡಗು ರಕ್ಷಣಾ ವೇದಿಕೆ ಕಾರ್ಯಕರ್ತರು ಚಳಿ ಬಿಡಿಸಿದ್ದಾರೆ.
ಮೊಬೈಲ್ ಅಂಗಡಿಗೆ ರಿಚಾರ್ಜ್ ಮಾಡಲು ಬರುವ ಯುವತಿಯರ ಹಾಗೂ ಕಾಲೇಜು ವಿದ್ಯಾರ್ಥಿನಿಯರ ನಂಬರ್ ತೆಗೆದು ಅಶ್ಲೀಲ ಹಾಗು ಅಸಭ್ಯವಾಗಿ ಮೆಸೇಜ್ ಕಳಿಸುತ್ತಿದ್ದ ಎನ್ನಲಾಗಿದೆ. ಯುವಕನಿಗೆ ಬುದ್ಧಿ ಕಲಿಸುವುದಕ್ಕಾಗಿ ಮಹಿಳೆಯೊಬ್ಬರು ಕೊಡಗು ರಕ್ಷಣಾ ವೇದಿಕೆಯ ನೆರವು ಪಡೆದಿದ್ದರು. ವೇದಿಕೆಯ ಸದಸ್ಯರ ಸೂಚನೆಯಂತೆ, ಕಾಮುಕನನ್ನು ಹಳೆ ಆರ್ ಟಿ ಓ ಕಚೇರಿಯ ಬಳಿ ಬರಲು ಮಹಿಳೆ ತಿಳಿಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಆರೋಪಿಯನ್ನು ಹಿಡಿದು ವೇದಿಕೆಯವರು ಹಾಗೂ ಮಹಿಳೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
Join our WhatsApp group for latest news updates
video
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm