ಬ್ರೇಕಿಂಗ್ ನ್ಯೂಸ್
17-09-20 12:06 pm Headline Karnataka News Network ಕ್ರೈಂ
ಮಡಿಕೇರಿ, ಸೆಪ್ಟಂಬರ್ 17: ಮೊಬೈಲ್ ರಿಚಾರ್ಜ್ ಗೆ ಬರುವ ಮಹಿಳೆಯರ ಹಾಗು ಯುವತಿಯರ ನಂಬರ್ ಪಡೆದು ಅಶ್ಲೀಲವಾಗಿ ಚಾಟ್ ಮಾಡುತ್ತಿದ್ದ ಕಾಮುಕ ಯುವಕನಿಗೆ ಕೊಡಗು ರಕ್ಷಣಾ ವೇದಿಕೆ ಕಾರ್ಯಕರ್ತರು ಚಳಿ ಬಿಡಿಸಿದ್ದಾರೆ.
ಮೊಬೈಲ್ ಅಂಗಡಿಗೆ ರಿಚಾರ್ಜ್ ಮಾಡಲು ಬರುವ ಯುವತಿಯರ ಹಾಗೂ ಕಾಲೇಜು ವಿದ್ಯಾರ್ಥಿನಿಯರ ನಂಬರ್ ತೆಗೆದು ಅಶ್ಲೀಲ ಹಾಗು ಅಸಭ್ಯವಾಗಿ ಮೆಸೇಜ್ ಕಳಿಸುತ್ತಿದ್ದ ಎನ್ನಲಾಗಿದೆ. ಯುವಕನಿಗೆ ಬುದ್ಧಿ ಕಲಿಸುವುದಕ್ಕಾಗಿ ಮಹಿಳೆಯೊಬ್ಬರು ಕೊಡಗು ರಕ್ಷಣಾ ವೇದಿಕೆಯ ನೆರವು ಪಡೆದಿದ್ದರು. ವೇದಿಕೆಯ ಸದಸ್ಯರ ಸೂಚನೆಯಂತೆ, ಕಾಮುಕನನ್ನು ಹಳೆ ಆರ್ ಟಿ ಓ ಕಚೇರಿಯ ಬಳಿ ಬರಲು ಮಹಿಳೆ ತಿಳಿಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಆರೋಪಿಯನ್ನು ಹಿಡಿದು ವೇದಿಕೆಯವರು ಹಾಗೂ ಮಹಿಳೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
Join our WhatsApp group for latest news updates
video
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm