ಬ್ರೇಕಿಂಗ್ ನ್ಯೂಸ್
25-01-22 09:42 pm HK Desk news ಕ್ರೈಂ
ಹಾಸನ, ಜ 25 : ತರಬೇತಿ ನಿರತ ವೈದ್ಯೆಗೆ ಲಿಫ್ಟ್ನಲ್ಲಿ ಬಲವಂತವಾಗಿ ಮುತ್ತುಕೊಟ್ಟು ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಹಿಮ್ಸ್ ಆಸ್ಪತ್ರೆಯ ವೈದ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಪಕ ಡಾ. ಲೋಕೇಶ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಡಾ.ಲೋಕೇಶ್ ಅವರನ್ನ ಅಮಾನತು ಮಾಡಲಾಗಿದೆ.
ಜ.12ರಂದು ಲಿಫ್ಟ್ನಲ್ಲಿ ತೆರಳುತ್ತಿದ್ದ ತರಬೇತಿ ನಿರತ ವೈದ್ಯೆಗೆ ಡಾ.ಲೋಕೇಶ್ ಏಕಾಏಕಿ ಮುತ್ತು ಕೊಟ್ಟಿದ್ದಾಗಿ ಸಂತ್ರಸ್ತೆಯು ಹಾಸನ ವೈದ್ಯಕೀಯ ಸಂಸ್ಥೆಗೆ ಜ.14ರಂದು ದೂರು ನೀಡಿದ್ದರು. ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಿ ಮೂರು ವಾರದೊಳಗೆ ವರದಿ ನೀಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಆರೋಪವನ್ನು ತಳ್ಳಿ ಹಾಕಿರುವ ವೈದ್ಯ ಡಾ.ಲೋಕೇಶ್, ತನಿಖೆ ನಡೆಯುತ್ತಿದೆ. ನಾನು ನಿರಪರಾಧಿ ಅಂತ ಸಾಬೀತಾಗುತ್ತೆ. ನಾನು ಬೈದೆ ಅಂತ ಎಚ್ಒಡಿ ಜತೆ ಸೇರಿ ಇಲ್ಲಸಲ್ಲದ ಕತೆ ಕಟ್ಟಿದಾರೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಈ ಪ್ರಕರಣದ ತನಿಖಾಧಿಕಾರಿಯೂ ಆದ ಅಪರ ಜಿಲ್ಲಾಧಿಕಾರಿ ಕವಿತಾರಾಜಾರಾಂ ಮಾತನಾಡಿ, ಪಿಜಿ ವೈದ್ಯೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಡಾ.ಲೋಕೇಶ್ ಎಂಬುವವರ ವಿರುದ್ಧ ದೂರು ಬಂದಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅವರು ಲೋಕೇಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಆಂತರಿಕ ದೂರು ಮಹಿಳಾ ಸಮಿತಿಯಲ್ಲೂ ತನಿಖೆ ನಡೆಯುತ್ತೆ. ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಿದ್ದಾರೆ. ಮೂರು ವಾರದೊಳಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದಾರೆ. ತನಿಖೆ ನಡೆಸಿ ವರದಿ ಸಲ್ಲಿಸುತ್ತೇವೆ ಎಂದರು.
Associate Professor attached to the Hassan Institute of Medical Sciences (HIMS) was on Tuesday suspended after a junior doctor accused him of sexual harassment in Karnataka’s Hassan district. The victim junior doctor has been under training after completion of the MBBS course. She has alleged in her complaint to HIMS that while going in a lift, the accused senior doctor had suddenly kissed her. Following the complaint, the accused doctor working in the Medicine department has been suspended.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm