ಬ್ರೇಕಿಂಗ್ ನ್ಯೂಸ್
26-01-22 12:20 pm DK Desk news ಕ್ರೈಂ
ಬಿಹಾರ, ಜ 26 : ರೈಲ್ವೆ ನೇಮಕಾತಿ ಮಂಡಳಿಯ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಹಾರದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ವೇಳೆ ಅರ್ರಾದಲ್ಲಿ ಪ್ರಯಾಣಿಕರ ರೈಲಿಗೆ ಬೆಂಕಿ ಹಚ್ಚಿದಲ್ಲದೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ವಿಡಿಯೋಗಳನ್ನು ಚಿತ್ರೀಕರಿಸಲಾಗಿದ್ದು, ತನಿಖೆಯ ಬಳಿಕ ಆರೋಪಿಗಳನ್ನು ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈಲ್ವೆ ನೇಮಕಾತಿ ಮಂಡಳಿಯ ತಾಂತ್ರಿಕೇತರ ಪರೀಕ್ಷೆ 2021ಕ್ಕೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ಬಿಹಾರ ಷರೀಫ್ ರೈಲು ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಅಲ್ಲದೆ, ಪಾಟ್ನಾದ ರಾಜೇಂದ್ರ ನಗರ ಟರ್ಮಿನಲ್ನಲ್ಲಿ ನೂರಾರು ವಿದ್ಯಾರ್ಥಿಗಳು ಕೋಲ್ಕತ್ತಾ-ನವದೆಹಲಿ ಮುಖ್ಯ ರೈಲು ಮಾರ್ಗವನ್ನು ತಡೆದು ಆಕ್ರೋಶ ಹೊರಹಾಕಿದ್ದಾರೆ.
CBT-1 ಪರೀಕ್ಷೆಗಾಗಿ ರೈಲ್ವೆ ನೇಮಕಾತಿ ಮಂಡಳಿಯ ಎನ್ಟಿಪಿಸಿ (NTPC) ಫಲಿತಾಂಶವನ್ನು CBT-2 ಗೆ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲು ಜನವರಿ 15ರಂದು ಪ್ರಕಟಿಸಲಾಗಿತ್ತು.
ಪ್ರತಿಭಟನಾಕಾರರು ಸುಮಾರು ಐದು ಗಂಟೆಗಳ ಕಾಲ ರೈಲು ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಡಾ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ರೈಲು ನಿಲ್ದಾಣದಿಂದ ಹೊರಗೆ ಕಳುಹಿಸಿದ್ದಾರೆ.
Students protesting against the Railway Recruitment Board's Non-Technical Popular Categories (RRB-NTPC) exam 2021 spread to other parts of Bihar on Tuesday. Protestors squatted on rail tracks at several places on Tuesday, hampering train movement in the state.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm