ಬ್ರೇಕಿಂಗ್ ನ್ಯೂಸ್
27-01-22 05:21 pm HK Desk news ಕ್ರೈಂ
ಬೆಂಗಳೂರು, ಜ.27 : ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕಾರ್ಗೋ ಕೊರಿಯರ್ ಮೂಲಕ ದುಬೈನಿಂದ ತರಿಸಲ್ಪಟ್ಟಿದ್ದ ಬ್ಯಾಗಿನಲ್ಲಿ 5.3 ಕೋಟಿ ಮೌಲ್ಯದ ಹೆರಾಯಿನ್ ಪತ್ತೆಯಾಗಿದ್ದು, ಪ್ರಕರಣ ಸಂಬಂಧಿಸಿ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಗುಪ್ತಚರ ವಿಭಾಗ ಏರ್ ಕಾರ್ಗೋ ಕಮಿಶನರೇಟ್ ಅಧಿಕಾರಿಗಳು ದುಬೈನಿಂದ ಜನವರಿ 22ರಂದು ಬೆಂಗಳೂರಿಗೆ ಕಳಿಸಿಕೊಟ್ಟಿದ್ದ ಪ್ಯಾಕೆಟನ್ನು ತಪಾಸಣೆಗೆ ಒಳಪಡಿಸಿದ್ದರು. ಕೊರಿಯರ್ ನಲ್ಲಿ ದಾಖಲೆ ಪತ್ರಗಳು ಎಂಬುದಾಗಿ ತಿಳಿಸಲಾಗಿತ್ತು. ಆದರೆ, ಅಧಿಕಾರಿಗಳು ತಪಾಸಣೆ ವೇಳೆ ಸಂಶಯಕ್ಕೀಡಾಗಿದ್ದು ಬ್ಯಾಗ್ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ, ಬ್ಯಾಗಿನ ಒಳಗೆ ಪೌಡರ್ ಮಾದರಿಯ ವಸ್ತು ಪತ್ತೆಯಾಗಿದೆ.
ಪೌಡರ್ ಇದ್ದ ಪ್ಯಾಕೆಟನ್ನು ತನಿಖೆಗೆ ಒಳಪಡಿಸಿದಾಗ ಅದು ಹೆರಾಯಿನ್ ಮಾದಕ ದ್ರವ್ಯ ಅನ್ನುವುದು ತಿಳಿದುಬಂದಿದೆ. 754 ಗ್ರಾಮ್ ಹೆರಾಯಿನ್ ದ್ರವ್ಯ ಪತ್ತೆಯಾಗಿದ್ದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಷ್ಟಕ್ಕೆ 5.3 ಕೋಟಿ ರೂ. ಬೆಲೆ ಇದೆಯೆಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೊರಿಯರ್ ಬ್ಯಾಗನ್ನು ಆಮದು ಮಾಡಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
A man was nabbed at Bengaluru airport and heroin valued at Rs 5.3 crore recovered from his possession, a customs official said on Wednesday. On the basis of specific intelligence inputs, the officers of Customs Intelligence Unit (CIU), Bengaluru Airport and Air Cargo Commissionerate intercepted a Courier shipment from Dubai on January 22.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm