ಬ್ರೇಕಿಂಗ್ ನ್ಯೂಸ್
29-01-22 11:15 am HK Desk news ಕ್ರೈಂ
ಬೆಂಗಳೂರು, ಜ.29 : ನಟಿಯೊಬ್ಬಳನ್ನು ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕವಾಗಿ ಬಳಸಿಕೊಂಡು ವಂಚಿಸಿದ ಪ್ರಕರಣ ನಡೆದಿದ್ದು ಸ್ಯಾಂಡಲ್ ವುಡ್ ನಟ ಕಂ ನಿರ್ಮಾಪಕ ಟಿ.ಜಿ ಹರ್ಷವರ್ಧನ್ ಅಲಿಯಾಸ್ ವಿಜಯಭಾರ್ಗವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಿಷನ್ 2023 ಎಂಬ ಚಿತ್ರದಲ್ಲಿ ಹೀರೋ ಮತ್ತು ನಿರ್ಮಾಪಕನಾಗಿದ್ದ ವಿಜಯಭಾರ್ಗವ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿ ಹರ್ಷವರ್ದನ್ ಟಿ.ಜಿ ಅಲಿಯಾಸ್ ವಿಜಯಭಾರ್ಗವ್ ನನ್ನು ಬಂಧಿಸಿದ್ದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
ಸಿನಿಮಾಗಳಲ್ಲಿ ಸಹನಟಿಯಾಗಿ ಪಾತ್ರಗಳನ್ನ ಮಾಡುತ್ತಿದ್ದ ನಟಿ ದೂರು ನೀಡಿದ್ದು ಕಳೆದ ಎರಡು ವರ್ಷಗಳಿಂದ ನನ್ನನ್ನು ನಂಬಿಸಿ ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಮದುವೆ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಾಗಿದೆ.
ಯುವತಿಯನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುಮಾರು 7-8 ತಿಂಗಳಿಂದ ತನ್ನನ್ನು ನಿರಂತರ ಬಳಕೆ ಮಾಡಿಕೊಂಡಿದ್ದಾನೆ. ನೀನೆ ನನ್ನ ಹೆಂಡತಿ ಎಂದು ಹೇಳಿ ನಂಬಿಸಿದ್ದ. ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಕೊಲೆ ಮಾಡಿಸುವುದಾಗಿ ಹರ್ಷವರ್ಧನ್ ಬೆದರಿಕೆ ಹಾಕಿದ್ದ ಎಂದು ಆರೋಪ ಮಾಡಲಾಗಿದೆ.
Bangalore Actor cum Producer T J Harshavardan arrested for cheating woman of marriage and sex. Be bad been arrested and sent to jail.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am