ಬ್ರೇಕಿಂಗ್ ನ್ಯೂಸ್
29-01-22 11:15 am HK Desk news ಕ್ರೈಂ
ಬೆಂಗಳೂರು, ಜ.29 : ನಟಿಯೊಬ್ಬಳನ್ನು ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕವಾಗಿ ಬಳಸಿಕೊಂಡು ವಂಚಿಸಿದ ಪ್ರಕರಣ ನಡೆದಿದ್ದು ಸ್ಯಾಂಡಲ್ ವುಡ್ ನಟ ಕಂ ನಿರ್ಮಾಪಕ ಟಿ.ಜಿ ಹರ್ಷವರ್ಧನ್ ಅಲಿಯಾಸ್ ವಿಜಯಭಾರ್ಗವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಿಷನ್ 2023 ಎಂಬ ಚಿತ್ರದಲ್ಲಿ ಹೀರೋ ಮತ್ತು ನಿರ್ಮಾಪಕನಾಗಿದ್ದ ವಿಜಯಭಾರ್ಗವ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿ ಹರ್ಷವರ್ದನ್ ಟಿ.ಜಿ ಅಲಿಯಾಸ್ ವಿಜಯಭಾರ್ಗವ್ ನನ್ನು ಬಂಧಿಸಿದ್ದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
ಸಿನಿಮಾಗಳಲ್ಲಿ ಸಹನಟಿಯಾಗಿ ಪಾತ್ರಗಳನ್ನ ಮಾಡುತ್ತಿದ್ದ ನಟಿ ದೂರು ನೀಡಿದ್ದು ಕಳೆದ ಎರಡು ವರ್ಷಗಳಿಂದ ನನ್ನನ್ನು ನಂಬಿಸಿ ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಮದುವೆ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಾಗಿದೆ.
ಯುವತಿಯನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುಮಾರು 7-8 ತಿಂಗಳಿಂದ ತನ್ನನ್ನು ನಿರಂತರ ಬಳಕೆ ಮಾಡಿಕೊಂಡಿದ್ದಾನೆ. ನೀನೆ ನನ್ನ ಹೆಂಡತಿ ಎಂದು ಹೇಳಿ ನಂಬಿಸಿದ್ದ. ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಕೊಲೆ ಮಾಡಿಸುವುದಾಗಿ ಹರ್ಷವರ್ಧನ್ ಬೆದರಿಕೆ ಹಾಕಿದ್ದ ಎಂದು ಆರೋಪ ಮಾಡಲಾಗಿದೆ.
Bangalore Actor cum Producer T J Harshavardan arrested for cheating woman of marriage and sex. Be bad been arrested and sent to jail.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:37 pm
Mangalore Correspondent
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm