ಬ್ರೇಕಿಂಗ್ ನ್ಯೂಸ್
29-01-22 11:15 am HK Desk news ಕ್ರೈಂ
ಬೆಂಗಳೂರು, ಜ.29 : ನಟಿಯೊಬ್ಬಳನ್ನು ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕವಾಗಿ ಬಳಸಿಕೊಂಡು ವಂಚಿಸಿದ ಪ್ರಕರಣ ನಡೆದಿದ್ದು ಸ್ಯಾಂಡಲ್ ವುಡ್ ನಟ ಕಂ ನಿರ್ಮಾಪಕ ಟಿ.ಜಿ ಹರ್ಷವರ್ಧನ್ ಅಲಿಯಾಸ್ ವಿಜಯಭಾರ್ಗವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಿಷನ್ 2023 ಎಂಬ ಚಿತ್ರದಲ್ಲಿ ಹೀರೋ ಮತ್ತು ನಿರ್ಮಾಪಕನಾಗಿದ್ದ ವಿಜಯಭಾರ್ಗವ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿ ಹರ್ಷವರ್ದನ್ ಟಿ.ಜಿ ಅಲಿಯಾಸ್ ವಿಜಯಭಾರ್ಗವ್ ನನ್ನು ಬಂಧಿಸಿದ್ದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
ಸಿನಿಮಾಗಳಲ್ಲಿ ಸಹನಟಿಯಾಗಿ ಪಾತ್ರಗಳನ್ನ ಮಾಡುತ್ತಿದ್ದ ನಟಿ ದೂರು ನೀಡಿದ್ದು ಕಳೆದ ಎರಡು ವರ್ಷಗಳಿಂದ ನನ್ನನ್ನು ನಂಬಿಸಿ ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಮದುವೆ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಾಗಿದೆ.
ಯುವತಿಯನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುಮಾರು 7-8 ತಿಂಗಳಿಂದ ತನ್ನನ್ನು ನಿರಂತರ ಬಳಕೆ ಮಾಡಿಕೊಂಡಿದ್ದಾನೆ. ನೀನೆ ನನ್ನ ಹೆಂಡತಿ ಎಂದು ಹೇಳಿ ನಂಬಿಸಿದ್ದ. ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಕೊಲೆ ಮಾಡಿಸುವುದಾಗಿ ಹರ್ಷವರ್ಧನ್ ಬೆದರಿಕೆ ಹಾಕಿದ್ದ ಎಂದು ಆರೋಪ ಮಾಡಲಾಗಿದೆ.
Bangalore Actor cum Producer T J Harshavardan arrested for cheating woman of marriage and sex. Be bad been arrested and sent to jail.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm