ಬ್ರೇಕಿಂಗ್ ನ್ಯೂಸ್
29-01-22 11:15 am HK Desk news ಕ್ರೈಂ
ಬೆಂಗಳೂರು, ಜ.29 : ನಟಿಯೊಬ್ಬಳನ್ನು ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕವಾಗಿ ಬಳಸಿಕೊಂಡು ವಂಚಿಸಿದ ಪ್ರಕರಣ ನಡೆದಿದ್ದು ಸ್ಯಾಂಡಲ್ ವುಡ್ ನಟ ಕಂ ನಿರ್ಮಾಪಕ ಟಿ.ಜಿ ಹರ್ಷವರ್ಧನ್ ಅಲಿಯಾಸ್ ವಿಜಯಭಾರ್ಗವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಿಷನ್ 2023 ಎಂಬ ಚಿತ್ರದಲ್ಲಿ ಹೀರೋ ಮತ್ತು ನಿರ್ಮಾಪಕನಾಗಿದ್ದ ವಿಜಯಭಾರ್ಗವ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿ ಹರ್ಷವರ್ದನ್ ಟಿ.ಜಿ ಅಲಿಯಾಸ್ ವಿಜಯಭಾರ್ಗವ್ ನನ್ನು ಬಂಧಿಸಿದ್ದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
ಸಿನಿಮಾಗಳಲ್ಲಿ ಸಹನಟಿಯಾಗಿ ಪಾತ್ರಗಳನ್ನ ಮಾಡುತ್ತಿದ್ದ ನಟಿ ದೂರು ನೀಡಿದ್ದು ಕಳೆದ ಎರಡು ವರ್ಷಗಳಿಂದ ನನ್ನನ್ನು ನಂಬಿಸಿ ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಮದುವೆ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಾಗಿದೆ.
ಯುವತಿಯನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುಮಾರು 7-8 ತಿಂಗಳಿಂದ ತನ್ನನ್ನು ನಿರಂತರ ಬಳಕೆ ಮಾಡಿಕೊಂಡಿದ್ದಾನೆ. ನೀನೆ ನನ್ನ ಹೆಂಡತಿ ಎಂದು ಹೇಳಿ ನಂಬಿಸಿದ್ದ. ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಕೊಲೆ ಮಾಡಿಸುವುದಾಗಿ ಹರ್ಷವರ್ಧನ್ ಬೆದರಿಕೆ ಹಾಕಿದ್ದ ಎಂದು ಆರೋಪ ಮಾಡಲಾಗಿದೆ.
Bangalore Actor cum Producer T J Harshavardan arrested for cheating woman of marriage and sex. Be bad been arrested and sent to jail.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm