ಬ್ರೇಕಿಂಗ್ ನ್ಯೂಸ್
17-09-20 04:08 pm Udupi Correspondent ಕ್ರೈಂ
ಗಂಗೊಳ್ಳಿ, ಸೆ.17: ಗಂಗೊಳ್ಳಿಯ ಶ್ರೀ ಮಹಾಕಾಳಿ ದೇವಳದ ಹಿಂಭಾಗದಲ್ಲಿ ವ್ಯಕ್ತಿಯೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಧ್ಯಾಹ್ನ ನಡೆದಿದೆ.
ಈ ವೇಳೆ ಯುವಕನನ್ನು ರಕ್ಷಿಸಲು ಯತ್ನಿಸಿದ ಇನ್ನಿಬ್ಬರಿಗೂ ತೀವ್ರ ಸುಟ್ಟ ಗಾಯಗಳಾಗಿವೆ. ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಗಂಗೊಳ್ಳಿಯ ಲಕ್ಷ್ಮಣ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಎಂದು ಗಾಯಗೊಂಡಿದ್ದು ಮೂವರನ್ನೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವಸ್ಥಾನದಲ್ಲಿ ಇಂದು ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನಡೆಯುತ್ತಿದ್ದು, ಈ ವೇಳೆ ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು, ಅಲ್ಲಿ ಉರಿಯುತ್ತಿದ್ದ ದೀಪದಿಂದ ಬೆಂಕಿ ಹಚ್ಚಿಕೊಂಡ ಎನ್ನಲಾಗಿದೆ. ಕೂಡಲೇ ಅಲ್ಲಿಯೇ ಇದ್ದ ಕೆಲವರು ಬೆಂಕಿ ನಂದಿಸಲು ಮುಂದಾದರು. ಈ ಸಂದರ್ಭ ಲಕ್ಷ್ಮಣ ಮತ್ತು ಜನಾರ್ದನ ಎಂಬವರಿಗೆ ಸುಟ್ಟ ಗಾಯಗಳಾಗಿವೆ.ರಾಘವೇಂದ್ರ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಆತ್ಮಹತ್ಯೆ ಯತ್ನಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Join our WhatsApp group for latest news updates
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm