ಬ್ರೇಕಿಂಗ್ ನ್ಯೂಸ್
17-09-20 04:08 pm Udupi Correspondent ಕ್ರೈಂ
ಗಂಗೊಳ್ಳಿ, ಸೆ.17: ಗಂಗೊಳ್ಳಿಯ ಶ್ರೀ ಮಹಾಕಾಳಿ ದೇವಳದ ಹಿಂಭಾಗದಲ್ಲಿ ವ್ಯಕ್ತಿಯೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಧ್ಯಾಹ್ನ ನಡೆದಿದೆ.
ಈ ವೇಳೆ ಯುವಕನನ್ನು ರಕ್ಷಿಸಲು ಯತ್ನಿಸಿದ ಇನ್ನಿಬ್ಬರಿಗೂ ತೀವ್ರ ಸುಟ್ಟ ಗಾಯಗಳಾಗಿವೆ. ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(35) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಗಂಗೊಳ್ಳಿಯ ಲಕ್ಷ್ಮಣ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಎಂದು ಗಾಯಗೊಂಡಿದ್ದು ಮೂವರನ್ನೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವಸ್ಥಾನದಲ್ಲಿ ಇಂದು ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನಡೆಯುತ್ತಿದ್ದು, ಈ ವೇಳೆ ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು, ಅಲ್ಲಿ ಉರಿಯುತ್ತಿದ್ದ ದೀಪದಿಂದ ಬೆಂಕಿ ಹಚ್ಚಿಕೊಂಡ ಎನ್ನಲಾಗಿದೆ. ಕೂಡಲೇ ಅಲ್ಲಿಯೇ ಇದ್ದ ಕೆಲವರು ಬೆಂಕಿ ನಂದಿಸಲು ಮುಂದಾದರು. ಈ ಸಂದರ್ಭ ಲಕ್ಷ್ಮಣ ಮತ್ತು ಜನಾರ್ದನ ಎಂಬವರಿಗೆ ಸುಟ್ಟ ಗಾಯಗಳಾಗಿವೆ.ರಾಘವೇಂದ್ರ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಆತ್ಮಹತ್ಯೆ ಯತ್ನಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Join our WhatsApp group for latest news updates
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm