ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm