ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm