ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am