ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm