ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm