ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm