ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm