ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm