ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm