ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm