ಬ್ರೇಕಿಂಗ್ ನ್ಯೂಸ್
31-01-22 06:42 pm HK Desk news ಕ್ರೈಂ
ತಮಿಳುನಾಡು, ಜ 31: ಆಹಾರ ಹುಡುಕಿಕೊಂಡು ಬಂದ ನವಿಲುಗಳಿಗೆ ವ್ಯಕ್ತಿಯೋರ್ವ ವಿಷವಿಟ್ಟು ಕೊಂದ ಘಟನೆ ತಿರುಪತ್ತೂರು ಬಳಿ ನಡೆದಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇರುನಪಟ್ಟು ಗ್ರಾಮದವನಾದ ಮೇಘನಾಥನ್ (38) ಬಂಧಿತ ವ್ಯಕ್ತಿಯಾಗಿದ್ದು, ತಮ್ಮ ಎರಡು ಎಕರೆ ಜಮೀನಿಗೆ ಆಹಾರ ಅರಸಿ ಬಂದಿದ್ದ ಏಳು ನವಿಲುಗಳಿಗೆ ವಿಷಪೂರಿತ ಆಹಾರ ನೀಡಿ ಕೊಂದಿದ್ದಾನೆ.
ಮೇಘನಾಥನ್ ನವಿಲುಗಳ ಕಾಟ ತಪ್ಪಿಸಲು ಇಲಿ ಪಾಷಾಣ ಬೆರೆಸಿದ ಕಾಳುಗಳನ್ನು ಜಮೀನನಲ್ಲಿ ಚೆಲ್ಲಿದ್ದು, ಈ ಕಾಳುಗಳನ್ನು ತಿಂದ ನವಿಲುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ಅಕ್ಕಪಕ್ಕದವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ವೆಲ್ಲೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಪಕ್ಷಿಯಾದ ನವಿಲನ್ನು ಕೊಂದವರು 7 ವರ್ಷಗಳ ಕಾಲ ಜೈಲುವಾಸ ಅನುಭವಿಸುತ್ತಾರೆ ಎಂದು ಅರಣ್ಯಾಧಿಕಾರಿಯೊಬ್ಬರು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
Seven peacocks were poisoned to death in Tamilnadu as they came to land seeking food, one arrested.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm