ಬ್ರೇಕಿಂಗ್ ನ್ಯೂಸ್
31-01-22 10:30 pm HK Desk news ಕ್ರೈಂ
ಕರಾಚಿ, ಜ.31 : ಮೊಬೈಲಿನಲ್ಲಿ ಪಬ್ ಜಿ ವಿಡಿಯೋ ಗೇಮ್ ಹುಚ್ಚಾಟಕ್ಕೆ ಬಿದ್ದ 14 ವರ್ಷದ ಹುಡುಗನೊಬ್ಬ ತಾಯಿ, ಇಬ್ಬರು ಸೋದರಿಯರು ಸೇರಿ ಒಂದೇ ಕುಟುಂಬದ ನಾಲ್ವರನ್ನು ಗುಂಡಿಟ್ಟು ಕೊಂದು ಹಾಕಿದ ಘಟನೆ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ತಾಯಿ ನಹೀದ್ ಮುಬಾರಕ್ (45), ಆಕೆಯ ಮಗ 22 ವರ್ಷದ ತೈಮೂರ್, ಇನ್ನಿಬ್ಬರು 17 ಮತ್ತು 11 ವರ್ಷದ ಇಬ್ಬರು ಹೆಣ್ಮಕ್ಕಳು ದಾರುಣ ಸಾವಿಗೀಡಾದವರು. ಇವರನ್ನು ಕೊಂದು ಹಾಕಿದ 14 ವರ್ಷದ ಹುಡುಗ ಮಾತ್ರ ಈ ಕುಟುಂಬದಲ್ಲಿ ಉಳಿದಿರುವ ಏಕೈಕ ವ್ಯಕ್ತಿ. ಉಳಿದೆಲ್ಲರೂ ಒಂದೇ ಕುಟುಂಬದ ಕುಡಿಗಳು ಒಡಹುಟ್ಟಿದವನ ಗುಂಡಿನಿಂದಲೇ ಸಾವಿಗೀಡಾಗಿದ್ದಾರೆ.

Unknown Battle ground ಎನ್ನುವ ಹೆಸರಿನ ಪಬ್ ಜಿ ವಿಡಿಯೋ ಗೇಮನ್ನು ಹೆಚ್ಚು ಕಾಲ ಆಡುತ್ತಿದ್ದ ಹುಡುಗ ಅದರಿಂದ ಮಾನಸಿಕವಾಗಿ ಸಮಸ್ಯೆಗೀಡಾಗಿದ್ದ. ಅದೇ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಏರ್ಪಟ್ಟು ಹುಡುಗ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ. ತಾಯಿ ನಹೀದ್ ಮುಬಾರಕ್ ಗಂಡನಿಂದ ಬೇರ್ಪಟ್ಟಿದ್ದು ಮಕ್ಕಳೊಂದಿಗೆ ವಾಸವಿದ್ದಳು. ಆರೋಗ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದಳು.

ಆದರೆ 14 ವರ್ಷದ ಹುಡುಗ ಮೊಬೈಲ್ ವಿಡಿಯೋ ಗೇಮ್ ನಲ್ಲಿ ಆಡುತ್ತಾ ಕಲಿಯುವುದರಲ್ಲಿ ಹಿಂದೆ ಬಿದ್ದಿದ್ದ. ಇದೇ ವಿಚಾರದಲ್ಲಿ ಹುಡುಗನಿಗೆ ತಾಯಿ ಬೈದಿದ್ದು, ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಳು. ಇದರಿಂದ ಸಿಟ್ಟಿಗೆದ್ದ ಹುಡುಗ ಕಪಾಟಿನಲ್ಲಿದ್ದ ಪಿಸ್ತೂಲ್ ತೆಗೆದು ತಾಯಿ ಮತ್ತು ಮನೆಯಲ್ಲಿದ್ದ ತನ್ನ ಒಡ ಹುಟ್ಟಿದವರ ಮೇಲೆ ಗುಂಡು ಹಾರಿಸಿದ್ದಾನೆ. ಅವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
A 14-year-old boy allegedly shot dead his entire family, including mother and two minor sisters, allegedly "under the influence" of online game PUBG, police in the capital of Pakistan's Punjab province said.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm