ಬ್ರೇಕಿಂಗ್ ನ್ಯೂಸ್
31-01-22 10:30 pm HK Desk news ಕ್ರೈಂ
ಕರಾಚಿ, ಜ.31 : ಮೊಬೈಲಿನಲ್ಲಿ ಪಬ್ ಜಿ ವಿಡಿಯೋ ಗೇಮ್ ಹುಚ್ಚಾಟಕ್ಕೆ ಬಿದ್ದ 14 ವರ್ಷದ ಹುಡುಗನೊಬ್ಬ ತಾಯಿ, ಇಬ್ಬರು ಸೋದರಿಯರು ಸೇರಿ ಒಂದೇ ಕುಟುಂಬದ ನಾಲ್ವರನ್ನು ಗುಂಡಿಟ್ಟು ಕೊಂದು ಹಾಕಿದ ಘಟನೆ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ತಾಯಿ ನಹೀದ್ ಮುಬಾರಕ್ (45), ಆಕೆಯ ಮಗ 22 ವರ್ಷದ ತೈಮೂರ್, ಇನ್ನಿಬ್ಬರು 17 ಮತ್ತು 11 ವರ್ಷದ ಇಬ್ಬರು ಹೆಣ್ಮಕ್ಕಳು ದಾರುಣ ಸಾವಿಗೀಡಾದವರು. ಇವರನ್ನು ಕೊಂದು ಹಾಕಿದ 14 ವರ್ಷದ ಹುಡುಗ ಮಾತ್ರ ಈ ಕುಟುಂಬದಲ್ಲಿ ಉಳಿದಿರುವ ಏಕೈಕ ವ್ಯಕ್ತಿ. ಉಳಿದೆಲ್ಲರೂ ಒಂದೇ ಕುಟುಂಬದ ಕುಡಿಗಳು ಒಡಹುಟ್ಟಿದವನ ಗುಂಡಿನಿಂದಲೇ ಸಾವಿಗೀಡಾಗಿದ್ದಾರೆ.

Unknown Battle ground ಎನ್ನುವ ಹೆಸರಿನ ಪಬ್ ಜಿ ವಿಡಿಯೋ ಗೇಮನ್ನು ಹೆಚ್ಚು ಕಾಲ ಆಡುತ್ತಿದ್ದ ಹುಡುಗ ಅದರಿಂದ ಮಾನಸಿಕವಾಗಿ ಸಮಸ್ಯೆಗೀಡಾಗಿದ್ದ. ಅದೇ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಏರ್ಪಟ್ಟು ಹುಡುಗ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ. ತಾಯಿ ನಹೀದ್ ಮುಬಾರಕ್ ಗಂಡನಿಂದ ಬೇರ್ಪಟ್ಟಿದ್ದು ಮಕ್ಕಳೊಂದಿಗೆ ವಾಸವಿದ್ದಳು. ಆರೋಗ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದಳು.

ಆದರೆ 14 ವರ್ಷದ ಹುಡುಗ ಮೊಬೈಲ್ ವಿಡಿಯೋ ಗೇಮ್ ನಲ್ಲಿ ಆಡುತ್ತಾ ಕಲಿಯುವುದರಲ್ಲಿ ಹಿಂದೆ ಬಿದ್ದಿದ್ದ. ಇದೇ ವಿಚಾರದಲ್ಲಿ ಹುಡುಗನಿಗೆ ತಾಯಿ ಬೈದಿದ್ದು, ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಳು. ಇದರಿಂದ ಸಿಟ್ಟಿಗೆದ್ದ ಹುಡುಗ ಕಪಾಟಿನಲ್ಲಿದ್ದ ಪಿಸ್ತೂಲ್ ತೆಗೆದು ತಾಯಿ ಮತ್ತು ಮನೆಯಲ್ಲಿದ್ದ ತನ್ನ ಒಡ ಹುಟ್ಟಿದವರ ಮೇಲೆ ಗುಂಡು ಹಾರಿಸಿದ್ದಾನೆ. ಅವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
A 14-year-old boy allegedly shot dead his entire family, including mother and two minor sisters, allegedly "under the influence" of online game PUBG, police in the capital of Pakistan's Punjab province said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm