ಬ್ರೇಕಿಂಗ್ ನ್ಯೂಸ್
31-01-22 10:30 pm HK Desk news ಕ್ರೈಂ
ಕರಾಚಿ, ಜ.31 : ಮೊಬೈಲಿನಲ್ಲಿ ಪಬ್ ಜಿ ವಿಡಿಯೋ ಗೇಮ್ ಹುಚ್ಚಾಟಕ್ಕೆ ಬಿದ್ದ 14 ವರ್ಷದ ಹುಡುಗನೊಬ್ಬ ತಾಯಿ, ಇಬ್ಬರು ಸೋದರಿಯರು ಸೇರಿ ಒಂದೇ ಕುಟುಂಬದ ನಾಲ್ವರನ್ನು ಗುಂಡಿಟ್ಟು ಕೊಂದು ಹಾಕಿದ ಘಟನೆ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ತಾಯಿ ನಹೀದ್ ಮುಬಾರಕ್ (45), ಆಕೆಯ ಮಗ 22 ವರ್ಷದ ತೈಮೂರ್, ಇನ್ನಿಬ್ಬರು 17 ಮತ್ತು 11 ವರ್ಷದ ಇಬ್ಬರು ಹೆಣ್ಮಕ್ಕಳು ದಾರುಣ ಸಾವಿಗೀಡಾದವರು. ಇವರನ್ನು ಕೊಂದು ಹಾಕಿದ 14 ವರ್ಷದ ಹುಡುಗ ಮಾತ್ರ ಈ ಕುಟುಂಬದಲ್ಲಿ ಉಳಿದಿರುವ ಏಕೈಕ ವ್ಯಕ್ತಿ. ಉಳಿದೆಲ್ಲರೂ ಒಂದೇ ಕುಟುಂಬದ ಕುಡಿಗಳು ಒಡಹುಟ್ಟಿದವನ ಗುಂಡಿನಿಂದಲೇ ಸಾವಿಗೀಡಾಗಿದ್ದಾರೆ.

Unknown Battle ground ಎನ್ನುವ ಹೆಸರಿನ ಪಬ್ ಜಿ ವಿಡಿಯೋ ಗೇಮನ್ನು ಹೆಚ್ಚು ಕಾಲ ಆಡುತ್ತಿದ್ದ ಹುಡುಗ ಅದರಿಂದ ಮಾನಸಿಕವಾಗಿ ಸಮಸ್ಯೆಗೀಡಾಗಿದ್ದ. ಅದೇ ವಿಚಾರದಲ್ಲಿ ಕುಟುಂಬದಲ್ಲಿ ಕಲಹ ಏರ್ಪಟ್ಟು ಹುಡುಗ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿದೆ. ತಾಯಿ ನಹೀದ್ ಮುಬಾರಕ್ ಗಂಡನಿಂದ ಬೇರ್ಪಟ್ಟಿದ್ದು ಮಕ್ಕಳೊಂದಿಗೆ ವಾಸವಿದ್ದಳು. ಆರೋಗ್ಯ ಕಾರ್ಯಕರ್ತೆಯಾಗಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದಳು.

ಆದರೆ 14 ವರ್ಷದ ಹುಡುಗ ಮೊಬೈಲ್ ವಿಡಿಯೋ ಗೇಮ್ ನಲ್ಲಿ ಆಡುತ್ತಾ ಕಲಿಯುವುದರಲ್ಲಿ ಹಿಂದೆ ಬಿದ್ದಿದ್ದ. ಇದೇ ವಿಚಾರದಲ್ಲಿ ಹುಡುಗನಿಗೆ ತಾಯಿ ಬೈದಿದ್ದು, ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಳು. ಇದರಿಂದ ಸಿಟ್ಟಿಗೆದ್ದ ಹುಡುಗ ಕಪಾಟಿನಲ್ಲಿದ್ದ ಪಿಸ್ತೂಲ್ ತೆಗೆದು ತಾಯಿ ಮತ್ತು ಮನೆಯಲ್ಲಿದ್ದ ತನ್ನ ಒಡ ಹುಟ್ಟಿದವರ ಮೇಲೆ ಗುಂಡು ಹಾರಿಸಿದ್ದಾನೆ. ಅವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
A 14-year-old boy allegedly shot dead his entire family, including mother and two minor sisters, allegedly "under the influence" of online game PUBG, police in the capital of Pakistan's Punjab province said.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm