ಬ್ರೇಕಿಂಗ್ ನ್ಯೂಸ್
01-02-22 10:35 am HK Desk news ಕ್ರೈಂ
ತುಮಕೂರು, ಫೆ 01 : ಮೂರು ವರ್ಷಗಳ ಹಿಂದೆ ನಗರದಲ್ಲಿ 32 ವರ್ಷದ ಬುದ್ಧಿಮಾಂದ್ಯೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಎಎಸ್ಐ ಉಮೇಶಯ್ಯ ಎಂಬಾತನಿಗೆ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ 1ಲಕ್ಷ ರೂ.
ಗ್ರಾಮಾಂತರ ಠಾಣೆಯ ಎಎಸ್ಐ ಉಮೇಶಯ್ಯ 2017ರ ಜ.15ರಂದು ರಾತ್ರಿ ಗಸ್ತಿನಲ್ಲಿದ್ದಾಗ ತುಮಕೂರು ನಗರದ ಅಂತರಸನಹಳ್ಳಿ ಸೇತುವೆ ಬಳಿ ಹೋಗುತ್ತಿದ್ದ ಬುದ್ಧಿಮಾಂದ್ಯೆಯನ್ನು ಖಾಸಗಿ ಜೀಪಿನಲ್ಲಿ ಕೂರಿಸಿಕೊಂಡು ಅತ್ಯಾಚಾರ ಎಸಗಿದ್ದನು. ಸಂತ್ರಸ್ತೆಯ ಪೋಷಕರು ಎಎಸ್ಐ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಚ್.ಎಸ್. ಮಲ್ಲಿಕಾರ್ಜುನ ಸ್ವಾಮಿ ಅವರು ಆರೋಪಿ ಉಮೇಶಯ್ಯನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ ಆತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಸಂತ್ರಸ್ತೆಗೆ ಪರಿಹಾರವಾಗಿ ಒಂದು ಲಕ್ಷ ರೂ. ನೀಡುವಂತೆ ಸೂಚಿಸಿದ್ದಾರೆ.
ASI umeshaiah was sentenced to 20 years rigorous imprisonment and rs 1 lakh by a court for raping a 32-year-old mentally retarded woman in the city three years ago. an order has been issued imposing a fine.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm