ಬ್ರೇಕಿಂಗ್ ನ್ಯೂಸ್
02-02-22 01:41 pm HK Desk news ಕ್ರೈಂ
Photo credits : Headline Karnataka
ಬೆಂಗಳೂರು, ಫೆ.2 : ಸಿಸಿಬಿ ಪೊಲೀಸ್ ಎಂದು ತನ್ನನ್ನು ಪರಿಚಯಿಸಿಕೊಂಡು ಠಾಣೆ ಮುಂದೆ ಇರುತ್ತಿದ್ದ ವಾಹನಗಳನ್ನು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ವಂಚಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸಂಪಿಗೆಹಳ್ಳಿ ಪೊಲೀಸರು ಆರೋಪಿ ಲೂರ್ದ್ ನಾಥನ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ, ದೇವನಹಳ್ಳಿಯ ಬೂದಿಗೆರೆಯ ನಿವಾಸಿಯಾಗಿದ್ದು ಜನರ ಮುಂದೆ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯ ಮಾಡಿಕೊಳ್ತಿದ್ದ. ನಂತರ ಠಾಣೆಯಲ್ಲಿ ಆಕ್ಷನ್ ಹಾಕೋ ವೆಹಿಕಲ್ ಕೊಡಿಸೋದಾಗಿ ನಂಬಿಸ್ತಿದ್ದ. ಠಾಣೆ ಬಳಿ ಕರೆದೊಯ್ದು ಹರಾಜು ಹಾಕೋ ವೆಹಿಕಲನ್ನ ತೋರಿಸಿ ಯಾಮಾರಿಸ್ತಿದ್ದ.
ಅಲ್ಲಿಯೇ ಜನರಿಂದ ಹಣ ಪಡೆದು ಸ್ವಲ್ಪ ದಿನದಲ್ಲೇ ವಾಹನ ಕೊಡಿಸುವುದಾಗಿ ಹೇಳಿ ಭರವಸೆ ನೀಡುತ್ತಿದ್ದ. ಆದರೆ ಅಡ್ವಾನ್ಸ್ ಹಣವೆಂದು ಸ್ವಲ್ಪಾಂಶ ಮಾತ್ರ ಕೊಡುತ್ತಿದ್ದುದರಿಂದ ಮೋಸ ಹೋದವರು ದೂರು ನೀಡುತ್ತಿರಲಿಲ್ಲ. ಹೀಗಾಗಿ ಮತ್ತೆ ಮತ್ತೆ ಕೆಲವರನ್ನು ವಂಚಿಸಿ ಹಣ ಕೀಳುತ್ತಿದ್ದ. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಒಬ್ಬರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಪಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man held for looting people stating himself as CCB police. The arrested has been identified as Lourd Nathan.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm