ಬ್ರೇಕಿಂಗ್ ನ್ಯೂಸ್
02-02-22 01:41 pm HK Desk news ಕ್ರೈಂ
Photo credits : Headline Karnataka
ಬೆಂಗಳೂರು, ಫೆ.2 : ಸಿಸಿಬಿ ಪೊಲೀಸ್ ಎಂದು ತನ್ನನ್ನು ಪರಿಚಯಿಸಿಕೊಂಡು ಠಾಣೆ ಮುಂದೆ ಇರುತ್ತಿದ್ದ ವಾಹನಗಳನ್ನು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ವಂಚಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸಂಪಿಗೆಹಳ್ಳಿ ಪೊಲೀಸರು ಆರೋಪಿ ಲೂರ್ದ್ ನಾಥನ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ, ದೇವನಹಳ್ಳಿಯ ಬೂದಿಗೆರೆಯ ನಿವಾಸಿಯಾಗಿದ್ದು ಜನರ ಮುಂದೆ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯ ಮಾಡಿಕೊಳ್ತಿದ್ದ. ನಂತರ ಠಾಣೆಯಲ್ಲಿ ಆಕ್ಷನ್ ಹಾಕೋ ವೆಹಿಕಲ್ ಕೊಡಿಸೋದಾಗಿ ನಂಬಿಸ್ತಿದ್ದ. ಠಾಣೆ ಬಳಿ ಕರೆದೊಯ್ದು ಹರಾಜು ಹಾಕೋ ವೆಹಿಕಲನ್ನ ತೋರಿಸಿ ಯಾಮಾರಿಸ್ತಿದ್ದ.
ಅಲ್ಲಿಯೇ ಜನರಿಂದ ಹಣ ಪಡೆದು ಸ್ವಲ್ಪ ದಿನದಲ್ಲೇ ವಾಹನ ಕೊಡಿಸುವುದಾಗಿ ಹೇಳಿ ಭರವಸೆ ನೀಡುತ್ತಿದ್ದ. ಆದರೆ ಅಡ್ವಾನ್ಸ್ ಹಣವೆಂದು ಸ್ವಲ್ಪಾಂಶ ಮಾತ್ರ ಕೊಡುತ್ತಿದ್ದುದರಿಂದ ಮೋಸ ಹೋದವರು ದೂರು ನೀಡುತ್ತಿರಲಿಲ್ಲ. ಹೀಗಾಗಿ ಮತ್ತೆ ಮತ್ತೆ ಕೆಲವರನ್ನು ವಂಚಿಸಿ ಹಣ ಕೀಳುತ್ತಿದ್ದ. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಒಬ್ಬರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಪಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man held for looting people stating himself as CCB police. The arrested has been identified as Lourd Nathan.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm