ಬ್ರೇಕಿಂಗ್ ನ್ಯೂಸ್
02-02-22 01:41 pm HK Desk news ಕ್ರೈಂ
Photo credits : Headline Karnataka
ಬೆಂಗಳೂರು, ಫೆ.2 : ಸಿಸಿಬಿ ಪೊಲೀಸ್ ಎಂದು ತನ್ನನ್ನು ಪರಿಚಯಿಸಿಕೊಂಡು ಠಾಣೆ ಮುಂದೆ ಇರುತ್ತಿದ್ದ ವಾಹನಗಳನ್ನು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ವಂಚಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸಂಪಿಗೆಹಳ್ಳಿ ಪೊಲೀಸರು ಆರೋಪಿ ಲೂರ್ದ್ ನಾಥನ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ, ದೇವನಹಳ್ಳಿಯ ಬೂದಿಗೆರೆಯ ನಿವಾಸಿಯಾಗಿದ್ದು ಜನರ ಮುಂದೆ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯ ಮಾಡಿಕೊಳ್ತಿದ್ದ. ನಂತರ ಠಾಣೆಯಲ್ಲಿ ಆಕ್ಷನ್ ಹಾಕೋ ವೆಹಿಕಲ್ ಕೊಡಿಸೋದಾಗಿ ನಂಬಿಸ್ತಿದ್ದ. ಠಾಣೆ ಬಳಿ ಕರೆದೊಯ್ದು ಹರಾಜು ಹಾಕೋ ವೆಹಿಕಲನ್ನ ತೋರಿಸಿ ಯಾಮಾರಿಸ್ತಿದ್ದ.
ಅಲ್ಲಿಯೇ ಜನರಿಂದ ಹಣ ಪಡೆದು ಸ್ವಲ್ಪ ದಿನದಲ್ಲೇ ವಾಹನ ಕೊಡಿಸುವುದಾಗಿ ಹೇಳಿ ಭರವಸೆ ನೀಡುತ್ತಿದ್ದ. ಆದರೆ ಅಡ್ವಾನ್ಸ್ ಹಣವೆಂದು ಸ್ವಲ್ಪಾಂಶ ಮಾತ್ರ ಕೊಡುತ್ತಿದ್ದುದರಿಂದ ಮೋಸ ಹೋದವರು ದೂರು ನೀಡುತ್ತಿರಲಿಲ್ಲ. ಹೀಗಾಗಿ ಮತ್ತೆ ಮತ್ತೆ ಕೆಲವರನ್ನು ವಂಚಿಸಿ ಹಣ ಕೀಳುತ್ತಿದ್ದ. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಒಬ್ಬರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಪಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man held for looting people stating himself as CCB police. The arrested has been identified as Lourd Nathan.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm