ಬ್ರೇಕಿಂಗ್ ನ್ಯೂಸ್
02-02-22 01:41 pm HK Desk news ಕ್ರೈಂ
Photo credits : Headline Karnataka
ಬೆಂಗಳೂರು, ಫೆ.2 : ಸಿಸಿಬಿ ಪೊಲೀಸ್ ಎಂದು ತನ್ನನ್ನು ಪರಿಚಯಿಸಿಕೊಂಡು ಠಾಣೆ ಮುಂದೆ ಇರುತ್ತಿದ್ದ ವಾಹನಗಳನ್ನು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ವಂಚಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸಂಪಿಗೆಹಳ್ಳಿ ಪೊಲೀಸರು ಆರೋಪಿ ಲೂರ್ದ್ ನಾಥನ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ, ದೇವನಹಳ್ಳಿಯ ಬೂದಿಗೆರೆಯ ನಿವಾಸಿಯಾಗಿದ್ದು ಜನರ ಮುಂದೆ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯ ಮಾಡಿಕೊಳ್ತಿದ್ದ. ನಂತರ ಠಾಣೆಯಲ್ಲಿ ಆಕ್ಷನ್ ಹಾಕೋ ವೆಹಿಕಲ್ ಕೊಡಿಸೋದಾಗಿ ನಂಬಿಸ್ತಿದ್ದ. ಠಾಣೆ ಬಳಿ ಕರೆದೊಯ್ದು ಹರಾಜು ಹಾಕೋ ವೆಹಿಕಲನ್ನ ತೋರಿಸಿ ಯಾಮಾರಿಸ್ತಿದ್ದ.
ಅಲ್ಲಿಯೇ ಜನರಿಂದ ಹಣ ಪಡೆದು ಸ್ವಲ್ಪ ದಿನದಲ್ಲೇ ವಾಹನ ಕೊಡಿಸುವುದಾಗಿ ಹೇಳಿ ಭರವಸೆ ನೀಡುತ್ತಿದ್ದ. ಆದರೆ ಅಡ್ವಾನ್ಸ್ ಹಣವೆಂದು ಸ್ವಲ್ಪಾಂಶ ಮಾತ್ರ ಕೊಡುತ್ತಿದ್ದುದರಿಂದ ಮೋಸ ಹೋದವರು ದೂರು ನೀಡುತ್ತಿರಲಿಲ್ಲ. ಹೀಗಾಗಿ ಮತ್ತೆ ಮತ್ತೆ ಕೆಲವರನ್ನು ವಂಚಿಸಿ ಹಣ ಕೀಳುತ್ತಿದ್ದ. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಒಬ್ಬರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಪಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man held for looting people stating himself as CCB police. The arrested has been identified as Lourd Nathan.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm