ಬ್ರೇಕಿಂಗ್ ನ್ಯೂಸ್
02-02-22 01:41 pm HK Desk news ಕ್ರೈಂ
Photo credits : Headline Karnataka
ಬೆಂಗಳೂರು, ಫೆ.2 : ಸಿಸಿಬಿ ಪೊಲೀಸ್ ಎಂದು ತನ್ನನ್ನು ಪರಿಚಯಿಸಿಕೊಂಡು ಠಾಣೆ ಮುಂದೆ ಇರುತ್ತಿದ್ದ ವಾಹನಗಳನ್ನು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ವಂಚಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸಂಪಿಗೆಹಳ್ಳಿ ಪೊಲೀಸರು ಆರೋಪಿ ಲೂರ್ದ್ ನಾಥನ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ, ದೇವನಹಳ್ಳಿಯ ಬೂದಿಗೆರೆಯ ನಿವಾಸಿಯಾಗಿದ್ದು ಜನರ ಮುಂದೆ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯ ಮಾಡಿಕೊಳ್ತಿದ್ದ. ನಂತರ ಠಾಣೆಯಲ್ಲಿ ಆಕ್ಷನ್ ಹಾಕೋ ವೆಹಿಕಲ್ ಕೊಡಿಸೋದಾಗಿ ನಂಬಿಸ್ತಿದ್ದ. ಠಾಣೆ ಬಳಿ ಕರೆದೊಯ್ದು ಹರಾಜು ಹಾಕೋ ವೆಹಿಕಲನ್ನ ತೋರಿಸಿ ಯಾಮಾರಿಸ್ತಿದ್ದ.
ಅಲ್ಲಿಯೇ ಜನರಿಂದ ಹಣ ಪಡೆದು ಸ್ವಲ್ಪ ದಿನದಲ್ಲೇ ವಾಹನ ಕೊಡಿಸುವುದಾಗಿ ಹೇಳಿ ಭರವಸೆ ನೀಡುತ್ತಿದ್ದ. ಆದರೆ ಅಡ್ವಾನ್ಸ್ ಹಣವೆಂದು ಸ್ವಲ್ಪಾಂಶ ಮಾತ್ರ ಕೊಡುತ್ತಿದ್ದುದರಿಂದ ಮೋಸ ಹೋದವರು ದೂರು ನೀಡುತ್ತಿರಲಿಲ್ಲ. ಹೀಗಾಗಿ ಮತ್ತೆ ಮತ್ತೆ ಕೆಲವರನ್ನು ವಂಚಿಸಿ ಹಣ ಕೀಳುತ್ತಿದ್ದ. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಒಬ್ಬರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಪಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man held for looting people stating himself as CCB police. The arrested has been identified as Lourd Nathan.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm