ಬ್ರೇಕಿಂಗ್ ನ್ಯೂಸ್
02-02-22 02:38 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಫೆ.2 : ಕಾಟಿಪಳ್ಳ 6ನೇ ಬ್ಲಾಕಿನಲ್ಲಿ ಮಂಗಳವಾರ ರಾತ್ರಿ ಯುವಕನ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಹಲ್ಲೆಗೀಡಾದ ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮಹಮ್ಮದ್ ಅನಾಸ್(29) ಹಲ್ಲೆಗೀಡಾದ ಯುವಕ. ಅನಾಸ್, ಮಂಗಳವಾರ ರಾತ್ರಿ 11.30ರ ಸುಮಾರಿಗೆ ಮನೆ ಬಾಡಿಗೆ ವಿಚಾರದಲ್ಲಿ ಮಾತುಕತೆ ನಡೆಸುವ ಸಲುವಾಗಿ 6ನೇ ಬ್ಲಾಕಿನ ಅಬುಬಕ್ಕರ್ ಎಂಬವರ ಮನೆಗೆ ತೆರಳಿದ್ದ. ಮನೆಯ ಹೊರಗೆ ನಿಂತು ಮಾತನಾಡುತ್ತಿದ್ದಾಗ ಬ್ರೀಝಾ ಕಾರಿನಲ್ಲಿ ಅಲ್ಲಿಗೆ ಬಂದ ಚಾರು, ರವೂಫ್ ಮತ್ತಿತರರು ತಲವಾರಿನಲ್ಲಿ ಹಲ್ಲೆ ನಡೆಸಿದ್ದಾರೆ.

ಅವಾಚ್ಯ ಶಬ್ದಗಳಿಂದ ಬೈದು ತಲವಾರಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಅನಾಸ್ ನನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಗಳಾದ ಚಾರು, ರವೂಫ್, ಅಕ್ಕಿ, ಮುಸ್ತಾಫ ಮತ್ತಿತರರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಅನಾಸ್, ಕಾಟಿಪಳ್ಳದಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದು ಬಾಡಿಗೆ ಮನೆ ವಿಚಾರದಲ್ಲಿ ಮಾತುಕತೆ ನಡೆಸಲೆಂದು ಸ್ಥಳಕ್ಕೆ ತೆರಳಿದ್ದ.
Mangalore Youth attacked with sword by gang in Katipalla. Anas (29) was attacked by group at Midnight 11:30 after a dispute in House rent matter. Surathkal police are now investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm