ಬ್ರೇಕಿಂಗ್ ನ್ಯೂಸ್
02-02-22 04:24 pm Mangalore Correspondent ಕ್ರೈಂ
Photo credits : Headline Karnataka
ಉಳ್ಳಾಲ, ಫೆ.2 : ಉತ್ತರ ಭಾರತ ಮೂಲದ ಕ್ಷೌರಿಕನೋರ್ವ ಕೊಣಾಜೆಯಲ್ಲಿ ಚಪ್ಪಲಿ ಧರಿಸಿ ಗುಳಿಗಜ್ಜನ ಕಟ್ಟೆ ಮುಂದೆ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿದ್ದು ಕೊಣಾಜೆ ಪೊಲೀಸರು ಆತನ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಹಿಂದು ಸಂಘಟನೆ ಹೆಸರಲ್ಲಿ ಆರೋಪಿಯನ್ನು ಕೆಲವರು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಅಯಾನ್ ಖಾನ್ ಎಂಬಾತನೇ ವಿಕೃತಿ ಮೆರೆದ ಆರೋಪಿ. ಆಯಾನ್ ಖಾನ್ ಮುಡಿಪು ಬಳಿಯ ಕಂಬಳ ಪದವು ಎಂಬಲ್ಲಿನ ಗುಳಿಗಜ್ಜನ ಕಟ್ಟೆಯ ಎದುರು ನಿಂತು ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದು ನಿಂತು ಫೋಟೊ ತೆಗೆಸಿಕೊಂಡಿದ್ದು ತನ್ನ ಮೊಬೈಲ್ಲಿ ಸ್ಟೇಟಸ್ ಹಾಕಿದ್ದನೆನ್ನಲಾಗಿದೆ. ಆರೋಪಿ ತನ್ನ ಕುಕೃತ್ಯವನ್ನ ಒಂದು ತಿಂಗಳ ಹಿಂದೆ ಎಸಗಿದ್ದನೆನ್ನಲಾಗಿದೆ. ಇದೀಗ ಆತ ದೈವಕ್ಕೆ ಅಪಚಾರವೆಸಗಿದ ಸ್ಟೇಟಸ್ ಫೋಟೊ ವೈರಲ್ ಆಗಿದ್ದು ಕೊಣಾಜೆ ಪೊಲೀಸರು ಆರೋಪಿ ಆಯಾನ್ ಖಾನನ್ನ ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ ಕೆಲವು ಸ್ಥಳೀಯ ಯುವಕರು ತಾವು ಹಿಂದು ಸಂಘಟನೆಯವರೆಂದು ಹೇಳಿ ದೈವ ನಿಂದನೆಯ ಸ್ಟೇಟಸ್ ಮುಂದಿಟ್ಟು ಕ್ಷೌರಿಕ ಆಯಾನ್ ನನ್ನ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Muslim youth fond with chappals holding Trishul, sparks controversy. It is also revealed some persons in the name of Hindu Organisations demanded huge money by blackmail. North India yoth has been taken to police custody.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm