ಬ್ರೇಕಿಂಗ್ ನ್ಯೂಸ್
02-02-22 04:24 pm Mangalore Correspondent ಕ್ರೈಂ
Photo credits : Headline Karnataka
ಉಳ್ಳಾಲ, ಫೆ.2 : ಉತ್ತರ ಭಾರತ ಮೂಲದ ಕ್ಷೌರಿಕನೋರ್ವ ಕೊಣಾಜೆಯಲ್ಲಿ ಚಪ್ಪಲಿ ಧರಿಸಿ ಗುಳಿಗಜ್ಜನ ಕಟ್ಟೆ ಮುಂದೆ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿದ್ದು ಕೊಣಾಜೆ ಪೊಲೀಸರು ಆತನ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಹಿಂದು ಸಂಘಟನೆ ಹೆಸರಲ್ಲಿ ಆರೋಪಿಯನ್ನು ಕೆಲವರು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಅಯಾನ್ ಖಾನ್ ಎಂಬಾತನೇ ವಿಕೃತಿ ಮೆರೆದ ಆರೋಪಿ. ಆಯಾನ್ ಖಾನ್ ಮುಡಿಪು ಬಳಿಯ ಕಂಬಳ ಪದವು ಎಂಬಲ್ಲಿನ ಗುಳಿಗಜ್ಜನ ಕಟ್ಟೆಯ ಎದುರು ನಿಂತು ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದು ನಿಂತು ಫೋಟೊ ತೆಗೆಸಿಕೊಂಡಿದ್ದು ತನ್ನ ಮೊಬೈಲ್ಲಿ ಸ್ಟೇಟಸ್ ಹಾಕಿದ್ದನೆನ್ನಲಾಗಿದೆ. ಆರೋಪಿ ತನ್ನ ಕುಕೃತ್ಯವನ್ನ ಒಂದು ತಿಂಗಳ ಹಿಂದೆ ಎಸಗಿದ್ದನೆನ್ನಲಾಗಿದೆ. ಇದೀಗ ಆತ ದೈವಕ್ಕೆ ಅಪಚಾರವೆಸಗಿದ ಸ್ಟೇಟಸ್ ಫೋಟೊ ವೈರಲ್ ಆಗಿದ್ದು ಕೊಣಾಜೆ ಪೊಲೀಸರು ಆರೋಪಿ ಆಯಾನ್ ಖಾನನ್ನ ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ ಕೆಲವು ಸ್ಥಳೀಯ ಯುವಕರು ತಾವು ಹಿಂದು ಸಂಘಟನೆಯವರೆಂದು ಹೇಳಿ ದೈವ ನಿಂದನೆಯ ಸ್ಟೇಟಸ್ ಮುಂದಿಟ್ಟು ಕ್ಷೌರಿಕ ಆಯಾನ್ ನನ್ನ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Muslim youth fond with chappals holding Trishul, sparks controversy. It is also revealed some persons in the name of Hindu Organisations demanded huge money by blackmail. North India yoth has been taken to police custody.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm