ಬ್ರೇಕಿಂಗ್ ನ್ಯೂಸ್
02-02-22 04:24 pm Mangalore Correspondent ಕ್ರೈಂ
Photo credits : Headline Karnataka
ಉಳ್ಳಾಲ, ಫೆ.2 : ಉತ್ತರ ಭಾರತ ಮೂಲದ ಕ್ಷೌರಿಕನೋರ್ವ ಕೊಣಾಜೆಯಲ್ಲಿ ಚಪ್ಪಲಿ ಧರಿಸಿ ಗುಳಿಗಜ್ಜನ ಕಟ್ಟೆ ಮುಂದೆ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿದ್ದು ಕೊಣಾಜೆ ಪೊಲೀಸರು ಆತನ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಹಿಂದು ಸಂಘಟನೆ ಹೆಸರಲ್ಲಿ ಆರೋಪಿಯನ್ನು ಕೆಲವರು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಅಯಾನ್ ಖಾನ್ ಎಂಬಾತನೇ ವಿಕೃತಿ ಮೆರೆದ ಆರೋಪಿ. ಆಯಾನ್ ಖಾನ್ ಮುಡಿಪು ಬಳಿಯ ಕಂಬಳ ಪದವು ಎಂಬಲ್ಲಿನ ಗುಳಿಗಜ್ಜನ ಕಟ್ಟೆಯ ಎದುರು ನಿಂತು ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದು ನಿಂತು ಫೋಟೊ ತೆಗೆಸಿಕೊಂಡಿದ್ದು ತನ್ನ ಮೊಬೈಲ್ಲಿ ಸ್ಟೇಟಸ್ ಹಾಕಿದ್ದನೆನ್ನಲಾಗಿದೆ. ಆರೋಪಿ ತನ್ನ ಕುಕೃತ್ಯವನ್ನ ಒಂದು ತಿಂಗಳ ಹಿಂದೆ ಎಸಗಿದ್ದನೆನ್ನಲಾಗಿದೆ. ಇದೀಗ ಆತ ದೈವಕ್ಕೆ ಅಪಚಾರವೆಸಗಿದ ಸ್ಟೇಟಸ್ ಫೋಟೊ ವೈರಲ್ ಆಗಿದ್ದು ಕೊಣಾಜೆ ಪೊಲೀಸರು ಆರೋಪಿ ಆಯಾನ್ ಖಾನನ್ನ ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ ಕೆಲವು ಸ್ಥಳೀಯ ಯುವಕರು ತಾವು ಹಿಂದು ಸಂಘಟನೆಯವರೆಂದು ಹೇಳಿ ದೈವ ನಿಂದನೆಯ ಸ್ಟೇಟಸ್ ಮುಂದಿಟ್ಟು ಕ್ಷೌರಿಕ ಆಯಾನ್ ನನ್ನ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Muslim youth fond with chappals holding Trishul, sparks controversy. It is also revealed some persons in the name of Hindu Organisations demanded huge money by blackmail. North India yoth has been taken to police custody.
30-07-25 11:40 am
Bangalore Correspondent
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
Kerala Nurse Nimisha Priya: ಕೇರಳ ನರ್ಸ್ ನಿಮಿಷ...
29-07-25 01:31 pm
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
30-07-25 09:06 am
HK News Desk
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
30-07-25 09:04 am
Mangalore Correspondent
No Evidence, Dharmasthala Burial, SIT: ಹೆಣ ಹೂ...
29-07-25 09:56 pm
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
30-07-25 11:37 am
HK News Desk
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm