ಬ್ರೇಕಿಂಗ್ ನ್ಯೂಸ್
02-02-22 04:24 pm Mangalore Correspondent ಕ್ರೈಂ
Photo credits : Headline Karnataka
ಉಳ್ಳಾಲ, ಫೆ.2 : ಉತ್ತರ ಭಾರತ ಮೂಲದ ಕ್ಷೌರಿಕನೋರ್ವ ಕೊಣಾಜೆಯಲ್ಲಿ ಚಪ್ಪಲಿ ಧರಿಸಿ ಗುಳಿಗಜ್ಜನ ಕಟ್ಟೆ ಮುಂದೆ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿದ್ದು ಕೊಣಾಜೆ ಪೊಲೀಸರು ಆತನ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಹಿಂದು ಸಂಘಟನೆ ಹೆಸರಲ್ಲಿ ಆರೋಪಿಯನ್ನು ಕೆಲವರು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಅಯಾನ್ ಖಾನ್ ಎಂಬಾತನೇ ವಿಕೃತಿ ಮೆರೆದ ಆರೋಪಿ. ಆಯಾನ್ ಖಾನ್ ಮುಡಿಪು ಬಳಿಯ ಕಂಬಳ ಪದವು ಎಂಬಲ್ಲಿನ ಗುಳಿಗಜ್ಜನ ಕಟ್ಟೆಯ ಎದುರು ನಿಂತು ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದು ನಿಂತು ಫೋಟೊ ತೆಗೆಸಿಕೊಂಡಿದ್ದು ತನ್ನ ಮೊಬೈಲ್ಲಿ ಸ್ಟೇಟಸ್ ಹಾಕಿದ್ದನೆನ್ನಲಾಗಿದೆ. ಆರೋಪಿ ತನ್ನ ಕುಕೃತ್ಯವನ್ನ ಒಂದು ತಿಂಗಳ ಹಿಂದೆ ಎಸಗಿದ್ದನೆನ್ನಲಾಗಿದೆ. ಇದೀಗ ಆತ ದೈವಕ್ಕೆ ಅಪಚಾರವೆಸಗಿದ ಸ್ಟೇಟಸ್ ಫೋಟೊ ವೈರಲ್ ಆಗಿದ್ದು ಕೊಣಾಜೆ ಪೊಲೀಸರು ಆರೋಪಿ ಆಯಾನ್ ಖಾನನ್ನ ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ ಕೆಲವು ಸ್ಥಳೀಯ ಯುವಕರು ತಾವು ಹಿಂದು ಸಂಘಟನೆಯವರೆಂದು ಹೇಳಿ ದೈವ ನಿಂದನೆಯ ಸ್ಟೇಟಸ್ ಮುಂದಿಟ್ಟು ಕ್ಷೌರಿಕ ಆಯಾನ್ ನನ್ನ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Muslim youth fond with chappals holding Trishul, sparks controversy. It is also revealed some persons in the name of Hindu Organisations demanded huge money by blackmail. North India yoth has been taken to police custody.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm