ಬ್ರೇಕಿಂಗ್ ನ್ಯೂಸ್
02-02-22 04:24 pm Mangalore Correspondent ಕ್ರೈಂ
Photo credits : Headline Karnataka
ಉಳ್ಳಾಲ, ಫೆ.2 : ಉತ್ತರ ಭಾರತ ಮೂಲದ ಕ್ಷೌರಿಕನೋರ್ವ ಕೊಣಾಜೆಯಲ್ಲಿ ಚಪ್ಪಲಿ ಧರಿಸಿ ಗುಳಿಗಜ್ಜನ ಕಟ್ಟೆ ಮುಂದೆ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿದ್ದು ಕೊಣಾಜೆ ಪೊಲೀಸರು ಆತನ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಹಿಂದು ಸಂಘಟನೆ ಹೆಸರಲ್ಲಿ ಆರೋಪಿಯನ್ನು ಕೆಲವರು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಅಯಾನ್ ಖಾನ್ ಎಂಬಾತನೇ ವಿಕೃತಿ ಮೆರೆದ ಆರೋಪಿ. ಆಯಾನ್ ಖಾನ್ ಮುಡಿಪು ಬಳಿಯ ಕಂಬಳ ಪದವು ಎಂಬಲ್ಲಿನ ಗುಳಿಗಜ್ಜನ ಕಟ್ಟೆಯ ಎದುರು ನಿಂತು ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದು ನಿಂತು ಫೋಟೊ ತೆಗೆಸಿಕೊಂಡಿದ್ದು ತನ್ನ ಮೊಬೈಲ್ಲಿ ಸ್ಟೇಟಸ್ ಹಾಕಿದ್ದನೆನ್ನಲಾಗಿದೆ. ಆರೋಪಿ ತನ್ನ ಕುಕೃತ್ಯವನ್ನ ಒಂದು ತಿಂಗಳ ಹಿಂದೆ ಎಸಗಿದ್ದನೆನ್ನಲಾಗಿದೆ. ಇದೀಗ ಆತ ದೈವಕ್ಕೆ ಅಪಚಾರವೆಸಗಿದ ಸ್ಟೇಟಸ್ ಫೋಟೊ ವೈರಲ್ ಆಗಿದ್ದು ಕೊಣಾಜೆ ಪೊಲೀಸರು ಆರೋಪಿ ಆಯಾನ್ ಖಾನನ್ನ ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ ಕೆಲವು ಸ್ಥಳೀಯ ಯುವಕರು ತಾವು ಹಿಂದು ಸಂಘಟನೆಯವರೆಂದು ಹೇಳಿ ದೈವ ನಿಂದನೆಯ ಸ್ಟೇಟಸ್ ಮುಂದಿಟ್ಟು ಕ್ಷೌರಿಕ ಆಯಾನ್ ನನ್ನ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Muslim youth fond with chappals holding Trishul, sparks controversy. It is also revealed some persons in the name of Hindu Organisations demanded huge money by blackmail. North India yoth has been taken to police custody.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm