ಬ್ರೇಕಿಂಗ್ ನ್ಯೂಸ್
03-02-22 02:18 pm Mangalore Correspondent ಕ್ರೈಂ
ಉಳ್ಳಾಲ, ಫೆ.3 : ಕೇರಳದಿಂದ ಉಳ್ಳಾಲಕ್ಕೆ ಕಾರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಮಾಂಸ ಮತ್ತು ನಾಲ್ವರು ಆರೋಪಿಗಳನ್ನ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಟೋಲ್ ಪ್ಲಾಝಾದಲ್ಲಿ ಬಂಧಿಸಿದ್ದಾರೆ.
ಇಂದು ಮುಂಜಾನೆ ತಲಪಾಡಿ ಟೋಲ್ ಪ್ಲಾಝಾದಲ್ಲಿ ಸಿಸಿಬಿ ಪೊಲೀಸರು ಇಕೋ ಕಾರಲ್ಲಿ ಕೇರಳದಿಂದ ಉಳ್ಳಾಲ ಕೋಡಿಗೆ ಸಾಗಣೆ ಮಾಡುತ್ತಿದ್ದ 160 ಕೆ.ಜಿ ದನದ ಮಾಂಸವನ್ನ ವಶಪಡಿಸಿದ್ದು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಉಳ್ಳಾಲ ಕೋಟೆಪುರ, ಕೋಡಿ ನಿವಾಸಿಗಳಾದ ಶೋಯೆಬ್ ಅಕ್ತರ್(22), ಮಹಮ್ಮದ್ ಮುಝಮ್ಮಿಲ್(25), ಅಮೀನ್ (21) ಮತ್ತು ಚೆಂಬುಗುಡ್ಡೆಯ ಹುಸೇನ್(24) ಬಂಧಿತರಾಗಿದ್ದು ಸಿಸಿಬಿಯವರು ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ.


ಕಾಸರಗೋಡು ಜಿಲ್ಲೆಯ ಬಂದ್ಯೋಡಿನ ಮೊಹಮ್ಮದ್ ಎಂಬವರಿಂದ ದನ ಖರೀದಿಸಿ, ಅವರ ಮನೆಯಲ್ಲೇ ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುತ್ತಿದ್ದರು. ಈಕೋ ಕಾರಿನಲ್ಲಿ ದನದ ಮಾಂಸ, ಮೂರು ತಲೆಗಳು, ದನದ ಚರ್ಮ ಪತ್ತೆಯಾಗಿದೆ.


ಉಳ್ಳಾಲ ಕೋಡಿಯ ಅಪ್ಪ ಮತ್ತು ಮಕ್ಕಳು(ಇಬ್ಬರು ಗಂಡು ಮಕ್ಕಳು) ಉಪ್ಪಿನಂಗಡಿ, ಮೂಡಬಿದ್ರೆ, ಕೇರಳದಿಂದ ನಿತ್ಯವೂ ಅಕ್ರಮವಾಗಿ ಗೋವುಗಳು ಮತ್ತು ದನದ ಮಾಂಸವನ್ನ ಕೋಡಿ ಪ್ರದೇಶಕ್ಕೆ ತರಿಸಿ ಅಕ್ರಮ ಕಸಾಯಿ ಖಾನೆ ನಡೆಸುತ್ತಿದ್ದಾರೆ. ಉಳ್ಳಾಲ ಪೊಲೀಸರು ಇದನ್ನು ಕಂಡರೂ ಕಾಣದಂತೆ ವರ್ತಿಸುತ್ತಿದ್ದಾರೆಂದು ಕೋಡಿ ಪ್ರದೇಶದ ಸ್ಥಳೀಯರೇ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Mangalore 160 Kilos of beef meat seized at Talapady toll gate by CCB police. The arrested are identified as Shoab Akthar, Muzamil and Ameen.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm