ಬ್ರೇಕಿಂಗ್ ನ್ಯೂಸ್
03-02-22 02:18 pm Mangalore Correspondent ಕ್ರೈಂ
ಉಳ್ಳಾಲ, ಫೆ.3 : ಕೇರಳದಿಂದ ಉಳ್ಳಾಲಕ್ಕೆ ಕಾರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಮಾಂಸ ಮತ್ತು ನಾಲ್ವರು ಆರೋಪಿಗಳನ್ನ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಟೋಲ್ ಪ್ಲಾಝಾದಲ್ಲಿ ಬಂಧಿಸಿದ್ದಾರೆ.
ಇಂದು ಮುಂಜಾನೆ ತಲಪಾಡಿ ಟೋಲ್ ಪ್ಲಾಝಾದಲ್ಲಿ ಸಿಸಿಬಿ ಪೊಲೀಸರು ಇಕೋ ಕಾರಲ್ಲಿ ಕೇರಳದಿಂದ ಉಳ್ಳಾಲ ಕೋಡಿಗೆ ಸಾಗಣೆ ಮಾಡುತ್ತಿದ್ದ 160 ಕೆ.ಜಿ ದನದ ಮಾಂಸವನ್ನ ವಶಪಡಿಸಿದ್ದು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಉಳ್ಳಾಲ ಕೋಟೆಪುರ, ಕೋಡಿ ನಿವಾಸಿಗಳಾದ ಶೋಯೆಬ್ ಅಕ್ತರ್(22), ಮಹಮ್ಮದ್ ಮುಝಮ್ಮಿಲ್(25), ಅಮೀನ್ (21) ಮತ್ತು ಚೆಂಬುಗುಡ್ಡೆಯ ಹುಸೇನ್(24) ಬಂಧಿತರಾಗಿದ್ದು ಸಿಸಿಬಿಯವರು ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ.


ಕಾಸರಗೋಡು ಜಿಲ್ಲೆಯ ಬಂದ್ಯೋಡಿನ ಮೊಹಮ್ಮದ್ ಎಂಬವರಿಂದ ದನ ಖರೀದಿಸಿ, ಅವರ ಮನೆಯಲ್ಲೇ ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುತ್ತಿದ್ದರು. ಈಕೋ ಕಾರಿನಲ್ಲಿ ದನದ ಮಾಂಸ, ಮೂರು ತಲೆಗಳು, ದನದ ಚರ್ಮ ಪತ್ತೆಯಾಗಿದೆ.


ಉಳ್ಳಾಲ ಕೋಡಿಯ ಅಪ್ಪ ಮತ್ತು ಮಕ್ಕಳು(ಇಬ್ಬರು ಗಂಡು ಮಕ್ಕಳು) ಉಪ್ಪಿನಂಗಡಿ, ಮೂಡಬಿದ್ರೆ, ಕೇರಳದಿಂದ ನಿತ್ಯವೂ ಅಕ್ರಮವಾಗಿ ಗೋವುಗಳು ಮತ್ತು ದನದ ಮಾಂಸವನ್ನ ಕೋಡಿ ಪ್ರದೇಶಕ್ಕೆ ತರಿಸಿ ಅಕ್ರಮ ಕಸಾಯಿ ಖಾನೆ ನಡೆಸುತ್ತಿದ್ದಾರೆ. ಉಳ್ಳಾಲ ಪೊಲೀಸರು ಇದನ್ನು ಕಂಡರೂ ಕಾಣದಂತೆ ವರ್ತಿಸುತ್ತಿದ್ದಾರೆಂದು ಕೋಡಿ ಪ್ರದೇಶದ ಸ್ಥಳೀಯರೇ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Mangalore 160 Kilos of beef meat seized at Talapady toll gate by CCB police. The arrested are identified as Shoab Akthar, Muzamil and Ameen.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am