ಬ್ರೇಕಿಂಗ್ ನ್ಯೂಸ್
03-02-22 02:18 pm Mangalore Correspondent ಕ್ರೈಂ
ಉಳ್ಳಾಲ, ಫೆ.3 : ಕೇರಳದಿಂದ ಉಳ್ಳಾಲಕ್ಕೆ ಕಾರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಮಾಂಸ ಮತ್ತು ನಾಲ್ವರು ಆರೋಪಿಗಳನ್ನ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಟೋಲ್ ಪ್ಲಾಝಾದಲ್ಲಿ ಬಂಧಿಸಿದ್ದಾರೆ.
ಇಂದು ಮುಂಜಾನೆ ತಲಪಾಡಿ ಟೋಲ್ ಪ್ಲಾಝಾದಲ್ಲಿ ಸಿಸಿಬಿ ಪೊಲೀಸರು ಇಕೋ ಕಾರಲ್ಲಿ ಕೇರಳದಿಂದ ಉಳ್ಳಾಲ ಕೋಡಿಗೆ ಸಾಗಣೆ ಮಾಡುತ್ತಿದ್ದ 160 ಕೆ.ಜಿ ದನದ ಮಾಂಸವನ್ನ ವಶಪಡಿಸಿದ್ದು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಉಳ್ಳಾಲ ಕೋಟೆಪುರ, ಕೋಡಿ ನಿವಾಸಿಗಳಾದ ಶೋಯೆಬ್ ಅಕ್ತರ್(22), ಮಹಮ್ಮದ್ ಮುಝಮ್ಮಿಲ್(25), ಅಮೀನ್ (21) ಮತ್ತು ಚೆಂಬುಗುಡ್ಡೆಯ ಹುಸೇನ್(24) ಬಂಧಿತರಾಗಿದ್ದು ಸಿಸಿಬಿಯವರು ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ.


ಕಾಸರಗೋಡು ಜಿಲ್ಲೆಯ ಬಂದ್ಯೋಡಿನ ಮೊಹಮ್ಮದ್ ಎಂಬವರಿಂದ ದನ ಖರೀದಿಸಿ, ಅವರ ಮನೆಯಲ್ಲೇ ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುತ್ತಿದ್ದರು. ಈಕೋ ಕಾರಿನಲ್ಲಿ ದನದ ಮಾಂಸ, ಮೂರು ತಲೆಗಳು, ದನದ ಚರ್ಮ ಪತ್ತೆಯಾಗಿದೆ.


ಉಳ್ಳಾಲ ಕೋಡಿಯ ಅಪ್ಪ ಮತ್ತು ಮಕ್ಕಳು(ಇಬ್ಬರು ಗಂಡು ಮಕ್ಕಳು) ಉಪ್ಪಿನಂಗಡಿ, ಮೂಡಬಿದ್ರೆ, ಕೇರಳದಿಂದ ನಿತ್ಯವೂ ಅಕ್ರಮವಾಗಿ ಗೋವುಗಳು ಮತ್ತು ದನದ ಮಾಂಸವನ್ನ ಕೋಡಿ ಪ್ರದೇಶಕ್ಕೆ ತರಿಸಿ ಅಕ್ರಮ ಕಸಾಯಿ ಖಾನೆ ನಡೆಸುತ್ತಿದ್ದಾರೆ. ಉಳ್ಳಾಲ ಪೊಲೀಸರು ಇದನ್ನು ಕಂಡರೂ ಕಾಣದಂತೆ ವರ್ತಿಸುತ್ತಿದ್ದಾರೆಂದು ಕೋಡಿ ಪ್ರದೇಶದ ಸ್ಥಳೀಯರೇ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Mangalore 160 Kilos of beef meat seized at Talapady toll gate by CCB police. The arrested are identified as Shoab Akthar, Muzamil and Ameen.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm